ಮೊಬೈಲ್ ಜಾಸ್ತಿ ಬಳಸಬೇಡ ಅಂದಿದ್ದೇ ತಪ್ಪಾಯ್ತ?

Webdunia
ಶುಕ್ರವಾರ, 6 ಮೇ 2022 (11:08 IST)
ಕಾರವಾರ : ಮೊಬೈಲ್ ನೋಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದಿದೆ.

ಮೇಘ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಈಕೆ ಮೂಲತಃ ಸಿದ್ದಾಪುರದವಳು. ಪ್ಯಾರಾಮೇಡಿಕಲ್ ಕೋರ್ಸ್ ಮುಗಿಸಿಕೊಂಡಿದ್ದ ಯುವತಿ ಮೊಬೈಲ್ ಗೀಳು ಹಚ್ಚಿಕೊಂಡಿದ್ದಳು. ಇದಲ್ಲದೇ ಸ್ನೇಹಿತರೊಂದಿಗೆ ಮೊಬೈಲ್ ನಲ್ಲಿ ಹರಟುತ್ತಿದ್ದರಿಂದ ಪೋಷಕರು ತಿಳಿಹೇಳಿದ್ದಾರೆ. 

ಹೆತ್ತವರ ಮಾತಿನಿಂದ ಕೋಪಗೊಂಡಿದ್ದ ಈಕೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನಲ್ಲಿ ಚಹಾ ಎಲೆ ಕಿತ್ತ ಪ್ರಧಾನಿ ಮೋದಿ, ಕಾರ್ಮಿಕರೊಂದಿಗೆ ಸೆಲ್ಫೀ: Video

ಗಾಯದ ಮೇಲೆ ಮತ್ತೆ ಬರೆ: ದ್ವಿಗುಣವಾದ ವಿಮಾನ ಇಂಧನ ದರ, ವಾಣಿಜ್ಯ ಸಿಲಿಂಡರ್‌ ಕೂಡ ತುಟ್ಟಿ

ಈ ಸರಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ: ಅರವಿಂದ ಲಿಂಬಾವಳಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments