Select Your Language

Notifications

webdunia
webdunia
webdunia
webdunia

ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಜೆಡಿಎಸ್ ನಾಯಕರ ಕೈವಾಡವಿದೆಯೇ?

ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಜೆಡಿಎಸ್ ನಾಯಕರ ಕೈವಾಡವಿದೆಯೇ?
ಬೆಂಗಳೂರು , ಮಂಗಳವಾರ, 9 ಮಾರ್ಚ್ 2021 (11:16 IST)
ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಒಬ್ಬ ಮಹಾನಾಯಕ ಷಡ್ಯಂತ್ರ ನಡೆಸಿದ್ದಾರೆ  ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ ಅವರ ಬಳಿ ಇದರ  ಹಿಂದೆ ಜೆಡಿಎಸ್ ಕೈವಾಡವಿದೆಯೇ ಎಂದು ಮಾಧ್ಯಮದವರು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ನನ್ನ ಜೊತೆ ಮೊದಲು ಮಾತನಾಡಿದ್ದು ಹೆಚ್.ಡಿ.ಕುಮಾರಸ್ವಾಮಿ, ರೇವಣ‍್ಣ. ದೇವೇಗೌಡರ ಇಡೀ ಕುಟುಂಬವೇ ನನ್ನ ಜತೆ ಮಾತಾಡಿದೆ. ಸರ್ಕಾರ ಬೀಳಿಸಿದ ಸಿಟ್ಟಿದ್ದರೆ ನನ್ನ ಜೊತೆ ಏಕೆ ಮಾತಾಡ್ತಿದ್ರು ಎಂದು ಜೆಡಿಎಸ್ ನಾಯಕರ ಪರವಾಗಿ ಮಾತನಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

'ಮಹಾನಾಯಕ' ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ- ರಮೇಶ್ ಜಾರಕಿಹೊಳಿ