Webdunia - Bharat's app for daily news and videos

Install App

ಕುಮಾರಸ್ವಾಮಿ ದೇಶದ ಪ್ರಧಾನಿನಾ? ಅವರಿಗೆ ಏನು ಅಧಿಕಾರ ಇದೆ?: BSY ಟಾಂಗ್

Webdunia
ಭಾನುವಾರ, 6 ಅಕ್ಟೋಬರ್ 2019 (18:45 IST)
ನೆರೆ ಪರಿಹಾರ ವಿಷಯದಲ್ಲಿ ಟೀಕೆ ಮಾಡಿದ್ದ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಟಾಂಗ್ ನೀಡಿದ್ದಾರೆ.

ನೆರೆ ಪರಿಹಾರ ಮತ್ತೆ ಬರುವುದು ಡೌಟ್ ಅಂತ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ರು. ಈ ಹೇಳಿಕೆಗೆ ಸಿಎಂ ಬಿ ಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಕುಮಾರಸ್ವಾಮಿ ದೇಶದ ಪ್ರಧಾನಿನಾ?
ಅವರಿಗೆಲ್ಲಾ ಅತೃಪ್ತಿ ಅಸಮಾಧಾನ ಇದೆ. ಮಾಜಿ ಮುಖ್ಯಮಂತ್ರಿ ಆಗಿ ಬೇಜವಬ್ದಾರಿ ತನದ ಹೇಳಿಕೆ ನೀಡುತ್ತಿದ್ದಾರೆ.

ಮನ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಎಷ್ಟರ ಮಟ್ಟಿಗೆ ಅವರಿಗೆ ಶೋಭೆ ತರುತ್ತೆ ಅನ್ನುವುದನ್ನ ಯೋಚನೆ ಮಾಡಲಿ.

ಎರಡನೇ ಕಂತು ಬರಲ್ಲ ಅನ್ನೋಕೆ ಅವರು ಯಾರು? ಅವರಿಗೆ ಏನು ಅಧಿಕಾರ ಇದೆ. ಇದು ಕುಮಾರ ಸ್ವಾಮಿ ತೀರ್ಮಾನವೋ, ಕೇಂದ್ರ ತೀರ್ಮಾನವೋ- ಅಂತ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.

ಕೇಂದ್ರ ಸರ್ಕಾರ ಎರಡನೇ ಕಂತಿನ ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದೆ ಎಂದ್ರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments