ಈಶ್ವರಪ್ಪ ಹೇಳಿಕೆಗೆ ಸಿಟಿ ರವಿ ಸಮರ್ಥನೆ?

Webdunia
ಸೋಮವಾರ, 21 ಫೆಬ್ರವರಿ 2022 (12:22 IST)
ಬೆಂಗಳೂರು : ಸಚಿವ ಕೆ.ಎಸ್ ಈಶ್ವರಪ್ಪ ಸ್ಥಳೀಯ ಜನಪ್ರತಿನಿಧಿ. ಹೀಗಾಗಿ ಅವರು ಹಾಗೆ ಹೇಳಿರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ,ಟಿ ರವಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಕೊಲೆ ಖಂಡನೀಯ. ಆದಷ್ಟೂ ಶೀಘ್ರವಾಗಿ ಕೊಲೆ ಮಾಡಿದವರನ್ನು ಬಂಧಿಸಬೇಕು. ಅವರು ಸ್ಥಳೀಯ ಜನ ಪ್ರತಿನಿಧಿ. ಹೀಗಾಗಿ ಈಶ್ವರಪ್ಪ ಅವರು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಹೇಳಿರಬಹುದು ಎಂದು ತಿಳಿಸಿದ್ದಾರೆ. 

ನಿನ್ನೆ ರಾತ್ರಿ ಸಕ್ರಿಯವಾಗಿದ್ದ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ. ಕೊಲೆಗೆ ಕಾರಣರಾದವರ ಬಂಧನ ಆಗಬೇಕು. ಇದು ಮೇಲ್ನೋಟಕ್ಕೆ ಪೂರ್ವಯೋಜಿತ ಕೊಲೆ ಥರ ಕಾಣ್ತಿದೆ. ತನಿಖೆಗೂ ಮುನ್ನ ನಾನು ಏನೂ ಹೇಳಲ್ಲ. ಕೊಲೆಗೆ ಕಾರಣ ಗೊತ್ತಾಗಲಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments