Webdunia - Bharat's app for daily news and videos

Install App

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ

Webdunia
ಬುಧವಾರ, 20 ಅಕ್ಟೋಬರ್ 2021 (10:52 IST)
ಬೆಂಗಳೂರು : ದೇಶದಲ್ಲಿ ಕೇಸರಿ ಬಣ್ಣವನ್ನು ನಿಷೇಧ ಮಾಡಲಾಗಿದೆಯೇ? ರಾಷ್ಟ್ರಧ್ವಜದಲ್ಲಿ ಕೇಸರಿ ಬಣ್ಣವಿಲ್ಲವೇ? ನಾಳೆ ಕೇಸರಿಯನ್ನು ತೆಗೆದುಹಾಕಬೇಕು ಎಂದು ಯಾರಾದರೂ ಹೇಳಿದರೆ ಹಾಗೆ ಮಾಡಲಾಗುತ್ತದೆಯೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸುವ ಮೂಲಕ ಪೊಲೀಸರು ಆಯುಧಪೂಜೆ ಸಂದರ್ಭದಲ್ಲಿ ಕೇಸರಿ ಉಡುಪು ಧರಿಸಿದ್ದನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ತವ್ಯದಲ್ಲಿರುವಾಗ ಸಮವಸ್ತ್ರ ತೊಡುತ್ತಾರೆ. ಆದರೆ ಪೂಜೆ ಸಂದರ್ಭದಲ್ಲಿ ಸಮವಸ್ತ್ರದಲ್ಲೇ ಇರಬೇಕೆಂದಿಲ್ಲ. ಠಾಣೆಯಲ್ಲೂ ಎಲ್ಲ ಪೊಲೀಸರು ಸಮವಸ್ತ್ರದಲ್ಲಿ ಇರುವುದಿಲ್ಲ ಎಂದರು.
ಕೇಸರಿ ಶಾಲು ಸಾಂಪ್ರದಾಯಿಕ ಉಡುಗೆಯಾಗಿದೆ. ಪೊಲೀಸರ ಖಾಸಗಿತನವನ್ನೂ ಗೌರವಿಸಬೇಕು. ಪೂಜೆ, ಪುನಸ್ಕಾರ ಹಾಗೂ ಮನೆಗಳಲ್ಲಿ ಇಂಥದ್ದೇ ಬಟ್ಟೆಗಳನ್ನು ತೊಡಬೇಕೆಂದು ಹೇಳಲು ಸಾಧ್ಯವಿಲ್ಲ. ಕೇಸರಿ ಶಾಲು ಹಾಕಿದ ಕೂಡಲೇ ಏನಾಗುತ್ತದೆ? ಕೇಸರಿ ಶಾಲು ಬಿಜೆಪಿಗೆ ಸೀಮಿತವಾಗಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments