Webdunia - Bharat's app for daily news and videos

Install App

ಸಾಗರ್ ಖಂಡ್ರೆ ಚುನಾವಣೆಗೆ ನಿಂತಿರುವುದು ಪಾಕಿಸ್ತಾನದಲ್ಲೋ, ಭಾರತದಲ್ಲೋ: ಬಿಜೆಪಿಗರ ಪ್ರಶ್ನೆ

Sampriya
ಮಂಗಳವಾರ, 16 ಏಪ್ರಿಲ್ 2024 (16:24 IST)
Photo Courtesy X
ಬೆಂಗಳೂರು:  ಅತ್ಯಂತ ಕಿರಿಯ ವಯಸ್ಸಿನಲ್ಲಿ ಲೋಕಸಭಾ ಚುನಾವಣೆಗೆ ಧುಮುಕಿರುವ ಸಚಿವ ಈಶ್ವರ ಬಿ ಖಂಡ್ರೆಯವರ ಮಗ ಯುವ ನಾಯಕ ಸಾಂಗರ್ ಖಂಡ್ರೆ ಅವರು ಬಾಲ ಅಭ್ಯರ್ಥಿ ಎಂದು ಬಿಜೆಪಿ ಬೆಂಬಲಿಗರು ಲೇವಾಡಿ ಮಾಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕೈಗೊಂಡ ಸಾಗರ್ ಖಂಡ್ರೆ ಅವರ ಭಾಷಣದ ತುಣುಕನ್ನು ಶೇರ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

ಡಿಯರ್‌ @INCKarnataka
, ನಿಮ್ಮ @INCIndia
 ದ ಬಾಲ ಅಭ್ಯರ್ಥಿ @SagarKhandre12
 ಚುನಾವಣೆಗೆ ನಿಂತಿರುವುದು ಪಾಕಿಸ್ತಾನದಲ್ಲೋ, ಭಾರತದಲ್ಲೋ?

ಮಾತೃ ಭಾಷೆ ಕನ್ನಡವನ್ನೇ ಸರಿಯಾಗಿ ಮಾತನಾಡಲು ತೊದಲುವ ಈ ಬಾಲಕ, ಮಾತನಾಡುತ್ತಿರುವ ಭಾಷೆ ಯಾವುದು?

ರಾಜ್ಯ ರಾಜ್ಯಗಳ ಮಧ್ಯೆ, ಭಾಷೆ ಭಾಷೆಗಳ ಮಧ್ಯೆ ಕಡ್ಡಿ ಗೀರಿ ಬೆಂಕಿ ಹಚ್ಚುವುದೇ ನಿಮ್ಮ ಕೆಲಸನಾ?

ಈ ಹಿಂದೆ ಸಾಗರ್ ಖಂಡ್ರೆಗೆ  ವಯಸ್ಸು ಚಿಕ್ಕಿದು, ಅನುಭವ ಇಲ್ಲ ಎಂದವರಿಗೆ ಕೌಂಟರ್ ಕೊಟ್ಟ ಸಾಗರ್, ಸವಿರೋಧಿಗಳು ನನ್ನ ವಯಸ್ಸು ಚಿಕ್ಕದು, ಅನುಭವ ಇಲ್ಲ ಎಂದು ಹೇಳುತ್ತಿದ್ದಾರೆ. ಆದ್ರೆ, ನಾನು ಬಿಬಿಎ, ಎಲ್ಎಲ್​ಬಿ ಐದು ವರ್ಷದ ಕೋರ್ಸ್ ಮುಗಿಸಿದ್ದೇನೆ. ಸುಪ್ರೀಂಕೋರ್ಟ್‌ನಲ್ಲಿ ಕೆಲಸ ಮಾಡಿದ್ದೇನೆ. ಲಾಯರ್​, ಜಡ್ಜ್ ಕೈಕೆಳಗೆ ಕೆಲಸ ಮಾಡಿದ‌ ಅನುಭವವಿದೆ. ನನಗೆಕಾನೂನು ಜ್ಞಾನ ಇದೆ, ಬೇಕಾದರೆ ಚರ್ಚೆಗೆ ಬನ್ನಿ ಯಾರಿಗೆ ಎಷ್ಟು ಜ್ಞಾನ ಇದೆ ಎಂದು ತಿಳಿಯುತ್ತದೆ ಎಂದು ಸವಾಲ್ ಎಸೆದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತೆ ಮುನ್ನಲೆಗೆ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ ಇಲ್ಲಿದೆ ವಿವರ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮುಂದಿನ ಸುದ್ದಿ
Show comments