Webdunia - Bharat's app for daily news and videos

Install App

ಸಿದ್ದರಾಮಯ್ಯ ತಮ್ಮ ತೆವಲಿಗೆ ಮಾತನಾಡಬಾರದು ಎಂದೋರಾರು?

Webdunia
ಭಾನುವಾರ, 20 ಅಕ್ಟೋಬರ್ 2019 (18:40 IST)
ಸಿದ್ದರಾಮಯ್ಯಗೆ ಇತಿಹಾಸ ಗೊತ್ತಿಲ್ಲ. ಹೀಗಂತ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಹೇಳಿಕೆ ಅವರ ವೈಯುಕ್ತಿಕವಾದದ್ದು. ಯಾವುದೇ ಆಧಾರವಿಲ್ಲದ ತಮ್ಮ ತೆವಲಿಗೆ ಸಾವರ್ಕರ್ ಬಗ್ಗೆ ಮಾತನಾಡಬಾರದು. ಸ್ವತಂತ್ರ ಹೋರಾಟಗಾರ ಸಾವರ್ಕರ್ ಬಗ್ಗೆ ಯಾವುದೇ ಟೀಕೆ ಟಿಪ್ಪಣಿ ಸರಿಯಲ್ಲ ಎಂದ್ರು.

ಸರ್ಕಾರ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ ಭಾರತರತ್ನ ಕೊಟ್ಟಿದೆ ಎಂದು ಹೇಳಿದ್ರು.

ಇನ್ನು, ಡಾ.ಶಿವಕುಮಾರ ಸ್ವಾಮೀಜಿಗಳಿಗೂ ಭಾರತರತ್ನ ಕೊಡಲು ಶಿಫಾರಸ್ಸು ಮಾಡುತ್ತೇವೆ ಅಂತ  ಚಾಮರಾಜನಗರದಲ್ಲಿ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments