Webdunia - Bharat's app for daily news and videos

Install App

ಮೈತ್ರಿ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ?

Webdunia
ಗುರುವಾರ, 25 ಜುಲೈ 2019 (12:18 IST)

ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ನಾಯಕರು. ನಾನು ಅವರ ಮಾತಿನಂತೆ ನಡೆದುಕೊಂಡಿದ್ದೇನೆ. ಹೀಗಂತ ಅತೃಪ್ತ ಶಾಸಕ ಹೊಸ ಬಾಂಬ್ ಸಿಡಿಸಿದ್ದು, ಚರ್ಚೆಗೆ ಗ್ರಾಸವಾಗಿದೆ.

ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರಕಾರದ ವಿಶ್ವಾಸ ಮತ ಸಂದರ್ಭದಲ್ಲಿ ದೂರ ಉಳಿಯಬೇಕು ಅಂತ ಸಿದ್ದರಾಮಯ್ಯ ಹೇಳಿದ್ದರು. ಹೀಗಾಗಿ ಅವರ ಮಾತಿನಂತೆ ನಡೆದುಕೊಂಡಿದ್ದೇನೆ. ಹೀಗಂತ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಹೊಸ ವಿಷಯ ಸ್ಫೋಟಿಸಿದ್ದಾರೆ.

ನಾವು ಯಾರೂ ಆಪರೇಷನ್ ಕಮದಲ್ಲಿ ಸಿಲುಕಿಲ್ಲ. ಬಿಜೆಪಿಯವರ ಜತೆಗೆ ನಾವಿಲ್ಲ. ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ ಹೊರತು ಪಕ್ಷಕ್ಕಲ್ಲ ಅಂತ ಹೇಳಿ ಅಚ್ಚರಿ ಮೂಡಿಸಿದ್ರು.

ಇನ್ನು ಅತೃಪ್ತ ಶಾಸಕರೆಲ್ಲರೂ ಒಗ್ಗಟ್ಟಾಗಿದ್ದು, ಸ್ಪೀಕರ್ ತೀರ್ಮಾನದ ಬಳಿಕ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಸ್ಪಷ್ಟಪಡಿಸೋದಾಗಿ ಅವರು ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments