ಈ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸೋದು ಪಕ್ಕಾ ?

Webdunia
ಬುಧವಾರ, 28 ಸೆಪ್ಟಂಬರ್ 2022 (11:41 IST)
ಕೋಲಾರ : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮಯ ಹತ್ತಿರವಾಗುತ್ತಿದ್ದಂತೆ ರಾಜ್ಯದ ಆ ಒಬ್ಬ ಪ್ರಭಾವಿ ಮುಖಂಡ ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನೋ ಕುತೂಹಲ ಮೂರು ಪಕ್ಷದವರನ್ನು ಕಾಡುತ್ತಿದೆ.

ಈ ಎಲ್ಲಾ ಪ್ರಶ್ನೆಗಳಿಗೆ ಸದ್ಯ ಉತ್ತರ ಸಿಕ್ಕಿದ್ದು, ಆ ನಾಯಕ ಸ್ಪರ್ಧಿಸುವ ಕ್ಷೇತ್ರ ಬಹುತೇಕ ಫೈನಲ್ ಆಗಿದೆ. ಯಾರು ಆ ನಾಯಕ, ಯಾವುದು ಆಕ್ಷೇತ್ರ? ರಾಜ್ಯದ ಪ್ರಭಾವಿ ನಾಯಕರಲ್ಲಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಒಬ್ಬರು,

ಇನ್ನೇನು ಮುಂದಿನ ವಿಧಾನಸಭೆ ಚುನಾವಣೆಗೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಅನ್ನೋ ಹಲವು ಪ್ರಶ್ನೆಗಳು ರಾಜ್ಯದ ಪ್ರಮುಖ ಮೂರು ಪಕ್ಷಗಳ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಕಾಡುತ್ತಲೇ ಇತ್ತು.

ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಪ್ರಯಾಸದ ಗೆಲುವು ಸಾಧಿಸಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರ, ಹುಣಸೂರು, ಚಾಮರಾಜಪೇಟೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ರಾಹುಲ್ ಗಾಂಧಿ ವಿದೇಶ ಪ್ರವಾಸ ಇಂದಿನಿಂದ ಶುರು: ಕರ್ನಾಟಕದ ಕೈ ನಾಯಕರಿಗೆ ಟೆನ್ಷನ್

ರಸ್ತೆ ಮಾಡಿದ್ರೆ ಬಡವರು ಉದ್ದಾರ ಆಗ್ತಾರಾ: ಗೃಹಸಚಿವ ಡಾ ಜಿ ಪರಮೇಶ್ವರ್ ಉವಾಚ

ಪತ್ನಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಮಣ್ಣಿಗೆ: ಅಂತ್ಯಕ್ರಿಯೆ ಡೀಟೈಲ್ಸ್ ಇಲ್ಲಿದೆ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಮುಂದಿನ ಸುದ್ದಿ
Show comments