Webdunia - Bharat's app for daily news and videos

Install App

ಡಿಸಿಸಿ ಬ್ಯಾಂಕ್ ಅವರಪ್ಪಂದಾ…? ಹೆಚ್ ಡಿಕೆ ಹೀಗೆಂದಿದ್ದು ಯಾರಿಗೆ ಗೊತ್ತಾ…?

Webdunia
ಮಂಗಳವಾರ, 19 ಡಿಸೆಂಬರ್ 2017 (17:08 IST)
ಬೆಂಗಳೂರು: ಕಾಂಗ್ರೆಸ್ ಗೆ  ವೋಟ್ ಹಾಕಿ ಡಿಸಿಸಿ ಬ್ಯಾಂಕ್ ನಿಂದ ಸಾಲ ಕೊಡಿಸ್ತೀನಿ  ಎಂದ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ಮಾಜಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ.


ಕೊರಟಗೆರೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಅವರು ಕಾಂಗ್ರೆಸ್ ಗೆ  ವೋಟ್ ಹಾಕಿ ಡಿಸಿಸಿ ಬ್ಯಾಂಕ್ ನಿಂದ ಸಾಲ ಕೊಡಿಸ್ತೀನಿ  ಎಂದು ಭರವಸೆಯ ಮಾತುಗಳನ್ನು ಜನರಿಗೆ ಹೇಳಿದ್ದಾರೆ. ಇದನ್ನು ಕೇಳಿ ಕೋಪಗೊಂಡ ಹೆಚ್. ಡಿ ಕುಮಾರ ಸ್ವಾಮಿ ಅವರು ಸಾಲ ಪಡೆದು ಕಾಂಗ್ರೆಸ್ ಗೆ ವೋಟ್ ಹಾಕಿ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಭಾಷಣ ಮಾಡಿದ್ದಾರೆ. ಡಿಸಿಸಿ ಬ್ಯಾಂಕ್ ಅವರಪ್ಪಂದಾ ಎಂದು ಬೆಂಗಳೂರಿನ ಜೆಪಿ ಭವನದಲ್ಲಿ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments