Webdunia - Bharat's app for daily news and videos

Install App

ಬೆಂಗಳೂರಿನಿಂದ ಬಂದಿದ್ದಕ್ಕೆ ಕೊರೊನಾ ವೈರಸ್ ವಕ್ಕರಿಸಿತಾ?

Webdunia
ಮಂಗಳವಾರ, 12 ಮೇ 2020 (20:22 IST)
ಬೆಂಗಳೂರಿನಿಂದ ಬಸ್ ನಲ್ಲಿ ಬಂದ ಪ್ರಯಾಣಿಕನೊಬ್ಬನಲ್ಲಿ ಕೊರೊನಾ ದೃಢಪಟ್ಟಿದೆ. ರೋಗಿಯೊಂದಿಗೆ ಬಂದ ಮೂವರು ಸಹ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನಿಂದ ಸಿಂಧನೂರಿಗೆ ಬಂದಿದ್ದ ಕಾರ್ಮಿಕರಲ್ಲಿ ಕೊರೋನಾ ಭೀತಿ ಹಿನ್ನಲೆಯಲ್ಲಿ ಮೂವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಯ ಐಸೋಲೇಶನಲ್ಲಿ ಇಡಲಾಗಿದೆ. ಅವರ ಕುಟುಂಬದ 22 ಜನರನ್ನು ಸಿಂಧನೂರಿನಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಮೇ 5 ರಂದು ಬೆಂಗಳೂರಿನಿಂದ ಸಿಂಧನೂರಿಗೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣ ಮಾಡಿದ್ದಾರೆ. ಇವರೊಟ್ಟಿಗೆ ಕಂಪ್ಲಿಯ ವ್ಯಕ್ತಿಯೋರ್ವನು ಪ್ರಯಾಣ ಮಾಡಿದ್ದು, ಈತನಿಗೆ ಕೋವಿಡ್-19 ಇರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಂಧನೂರಿಗೆ ಸೇರಿದ ಈ ಮೂವರನ್ನು ಚಿಕಿತ್ಸೆಗೆ ರಾಯಚೂರಿಗೆ ರವಾನಿಸಲಾಗಿದೆ. ಇವರ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಗೆ ಕಳುಹಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments