Webdunia - Bharat's app for daily news and videos

Install App

ಸರ್ಕಾರ& ಪೊಲೀಸ್‌ ಇಲಾಖೆ ಇರೋದು ಮುಸ್ಲಿಮರ ರಕ್ಷಣೆಗಾ?- ಈಶ್ವರಪ್ಪ

Webdunia
ಮಂಗಳವಾರ, 3 ಅಕ್ಟೋಬರ್ 2023 (17:43 IST)
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟದಲ್ಲಿ ಆರು ಜನ ಪೊಲೀಸರಿಗೆ ಗಾಯವಾಗಿದೆ ಎಂಬ ಮಾಹಿತಿ ಇದ್ದು, ಇದನ್ನು ಇಲಾಖೆ ಮಚ್ಚಿಟ್ಟಿದೆ. ಗುಪ್ತವಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮಾಜಿ ಸಚಿವ ಕೆ. ಎಸ್‌. ಈಶ್ವರಪ್ಪ ಆರೋಪ ಮಾಡಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಗಾಯಗೊಂಡ ಪೊಲೀಸರನ್ನು ಮುಚ್ಚಿಡುವ ಕೆಲಸ ಆಗಿದೆ. ಇವರ ಮನೆ ವಿಳಾಸ ಕೇಳಿದ್ದೇವೆ, ಎಸ್‌ಪಿಯವರು ಕೂದಲೆಳೆಯಲ್ಲಿ ತಪ್ಪಿಸಿಕೊಂಡಿದ್ದಾರೆ ಎಂಬ ಮಾಹಿತಿ ಕೂಡ ಇದೆ. ಸರ್ಕಾರ ಮತ್ತು ಪೊಲೀಸ್‌ ಇಲಾಖೆ ಇರೋದು ಮುಸ್ಲಿಮರ ರಕ್ಷಣೆಗಾ? ಎಂದು ಪ್ರಶ್ನೆ ಮಾಡಿ, ನಾವು ನುಗ್ಗುತ್ತೇವೆ, ನಮ್ಮನ್ನು ಅರೆಸ್ಟ್ ಮಾಡಿ ಎಂದು ಎಚ್ಚರಿಸಿದ್ದಾರೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ಮುಂದಿನ ಸುದ್ದಿ
Show comments