Webdunia - Bharat's app for daily news and videos

Install App

ಸರಕಾರ ಉಳಿಯುತ್ತಾ? ಉರುಳುತ್ತಾ? - ವಿಶ್ವಾಸಮತ ಯಾಚನೆಗೆ ಮುಹೂರ್ತ ಫಿಕ್ಸ್

Webdunia
ಸೋಮವಾರ, 15 ಜುಲೈ 2019 (16:35 IST)
ವಿಧಾನಸಭಾ ಕಲಾಪ ಸಲಹಾ ಸಮಿತಿಯು ಮೈತ್ರಿ ಸರಕಾರದ ಮುಖ್ಯಮಂತ್ರಿಯು ಜುಲೈ 18ರಂದು ವಿಶ್ವಾಸಮತ ಯಾಚನೆಯ ನಿರ್ಣಯ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಜುಲೈ 18 ರಂದು ವಿಶ್ವಾಸ ಮತ ಯಾಚನೆಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡಲಿದ್ದಾರೆ.

ವಿಧಾನಸಭೆ ಅಧಿವೇಶನ ಆರಂಭದ ದಿನವೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಮಗೆ ವಿಶ್ವಾಸ ಮತ ಯಾಚನೆಗೆ ಸಮಯ ಫಿಕ್ಸ್ ಮಾಡೋವಂತೆ ಸ್ಪೀಕರ್ ಗೆ ಮನವಿ ಮಾಡಿದ್ರು.

ಸ್ಪೀಕರ್ ಇವತ್ತು ಕಲಾಪ ಸಲಹಾ ಸಮಿತಿ ಸಭೆ ನಡೆಸಿ ಜುಲೈ 18 ರಂದು ಬೆಳಗ್ಗೆ 11 ಕ್ಕೆ ಚರ್ಚೆ ನಡೆಸೋಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ್, ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments