Webdunia - Bharat's app for daily news and videos

Install App

ಐಎಂಎ ಹಗರಣ ಮುಚ್ಚಿಹೋಗುತ್ತೆ ಎಂದ ಸಂಸದೆ?

Webdunia
ಶನಿವಾರ, 15 ಜೂನ್ 2019 (18:59 IST)
SIT ಮೂಲಕ ರಾಜ್ಯ ಸರ್ಕಾರ ಐಎಂಎ ಪ್ರಕರಣವನ್ನ ಮುಚ್ಚಿ ಹಾಕುತ್ತದೆ ಎಂದು ಬಿಜೆಪಿ ಸಂಸದೆ ಗಂಭೀರ ಆರೋಪ ಮಾಡಿದ್ದಾರೆ.

ಪ್ರಕರಣದ ತನಿಖೆಯನ್ನ CBI ಗೆ ವಹಿಸಲೇಬೇಕು ಅಂತಾ ನಾವು ಒತ್ತಾಯಿಸುತ್ತೇವೆ. ನಾವೆಲ್ಲ ಸಂಸದರೂ ಇದೇ ಜೂನ್ 17ಕ್ಕೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನ ಭೇಟಿ ಮಾಡಿ ಮನವಿ ಸಲ್ಲಿಸ್ತೇವೆ. ಹೀಗಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

SIT ಮೂಲಕ ರಾಜ್ಯ ಸರ್ಕಾರ ಪ್ರಕರಣವನ್ನ ಮುಚ್ಚಿ ಹಾಕುತ್ತದೆ. ಹಾಗಾಗಿ ಪ್ರಕರಣದ ತನಿಖೆಯನ್ನ CBIಗೆ ವಹಿಸಲೇಬೇಕು ಅಂತಾ ಒತ್ತಾಯಿಸುತ್ತೇವೆ ಎಂದರು.

ಇನ್ನು, ಈಗಾಗಲೇ ED ಇಲಾಖೆ FIR ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಐಎಂಎ ಪ್ರಕರಣದ ಆರೋಪಿ ಮನ್ಸೂರ್ ಪರವಾಗಿ ನಾವಿದ್ದೇವೆ, ನಮ್ಮ ಸರ್ಕಾರ ಇದೆ ಅಂತ ಜಮೀರ್ ಹೇಳಿಕೆ‌ ವಿಚಾರ ಕುರಿತು ಪರಿಷತ್ ಸದಸ್ಯ ಎನ್.ರವಿಕುಮಾರ ಮಾತನಾಡಿ, ಸಚಿವ ಜಮೀರ್ ಅವ್ರನ್ನ ಬಂಧಿಸುವಂತೆ ಆಗ್ರಹ ಮಾಡಿದ್ರು.

ಜಮೀರ್ ಮನೆಯಲ್ಲೇ ಮನ್ಸೂರ್ ಇರಬಹುದು. ಜಮೀರ್ ಅವ್ರೇ ಮನ್ಸೂರ್ ಅವ್ರನ್ನ ಅಡಗಿಸಿಯಿಟ್ಟಿದ್ದಾರೆ ಎಂದು ದೂರಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments