Webdunia - Bharat's app for daily news and videos

Install App

ಜೆಡಿಎಸ್ ಪಕ್ಷ ಇನ್ನೂ ಬದುಕಿದೆಯಾ? ಎಂದ ಸಚಿವ ಯಾರು?

Webdunia
ಶುಕ್ರವಾರ, 10 ಜನವರಿ 2020 (18:55 IST)
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಇನ್ನೂ ಬದುಕಿದೆಯಾ? ಹೀಗಂತ ರಾಜ್ಯದ ಸಚಿವರೊಬ್ಬರು ಪ್ರಶ್ನೆ ಮಾಡಿದ್ದಾರೆ.


ಜೆಡಿಎಸ್ ಬದುಕಿದೆ ಅಲ್ಲದೇ ರಾಜಕೀಯದಲ್ಲಿ ಇದೆ ಅಂತ ತೋರಿಸಿಕೊಳ್ಳೋದಕ್ಕಾಗಿಯೇ ಹೆಚ್.ಡಿ.ಕುಮಾರಸ್ವಾಮಿಯವರು ವಿಡಿಯೋ ಸಿ.ಡಿ.ಬಿಡುಗಡೆಗೊಳಿಸಿದ್ದಾರೆ.

ಹೀಗಂತ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದು, ಕುಮಾರಸ್ವಾಮಿ ಎಷ್ಟೇ ಸಿಡಿಗಳನ್ನು ಬಿಡುಗಡೆ ಮಾಡಿದ್ರೂ ಇನ್ನೂ ಹತ್ತು ಜನ್ಮ ಪಡೆದುಕೊಂಡು ಬಂದರೂ ಮತ್ತೆ ಸಿಎಂ ಆಗೋದಿಲ್ಲ ಅಂತ ಹೇಳಿದ್ದಾರೆ.

 ಬಿಜೆಪಿ ವಿರುದ್ಧ ಯಾವುದೇ ಕಾರಣವಿಲ್ಲದೇ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಅಂತ ಈಶ್ವರಪ್ಪ ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments