Webdunia - Bharat's app for daily news and videos

Install App

ರೈಲ್ವೆ ಅಂಡರ್ ಪಾಸ್ ನಲ್ಲಿ ನಡೆಯುತ್ತಿದೆಯಾ ಅಂಥ ಕೆಲಸ?

Webdunia
ಬುಧವಾರ, 18 ಡಿಸೆಂಬರ್ 2019 (21:40 IST)
ರೈಲ್ವೆ ಅಂಡರಪಾಸ್ ಗಳ‌ ಸಂಪರ್ಕ ನಿರ್ವಹಣೆ ಬಗ್ಗೆ ಕೇಂದ್ರ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಅಂಡರ್ ಪಾಸ್ ಗಳಲ್ಲಿ ನೀರು ತುಂಬಿಕೊಂಡ ಜನ ಓಡಾಡಲು ತೊಂದರೆಯಾಗುತ್ತಿದೆ. ಹೀಗಂತ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ರೈಲ್ವೆ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ. ಉದ್ಯೋಗಾಂಕ್ಷಿಗಳಿಗೆ ಯಾವುದೇ ಅಡತಡೆ ಇಲ್ಲದೇ ನೇಮಕಾತಿ ನಡೆಸಲಾಗುತ್ತಿದೆ. 50 ಲಕ್ಷ ಕೋಟಿ ರೈಲ್ವೆಯಲ್ಲಿ ಹೂಡಿಕೆಗೆ ಕೇಂದ್ರ ಅವಕಾಶ ನೀಡಿದೆ ಎಂದಿದ್ದಾರೆ.

ಮುಂದಿನ 10 ವರ್ಷದಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ರೈಲ್ವೆ ಕ್ಷೇತ್ರದಲ್ಲಿ ಆಗಲಿದೆ. ಇದರಿಂದ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಾಗಲಿದೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments