Webdunia - Bharat's app for daily news and videos

Install App

ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಸಿಕ್ಕೇ ಬಿಡ್ತ?

Webdunia
ಶನಿವಾರ, 8 ಜನವರಿ 2022 (07:16 IST)
ಬೆಂಗಳೂರು : ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ನಿಯೋಗವು ಇಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿತು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಕೂಡ ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿದ ಸಮಯದಲ್ಲಿ ಇದ್ದರು. ಈ ವೇಳೆ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ನೀಡುವಂತೆ ನಿಯೋಗವು ಮನವಿ ಸಲ್ಲಿಸಿತು. 

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರು, ಅತಿಥಿ ಉಪನ್ಯಾಸಕರ ಸಂಘಟನೆಗಳು ಮತ್ತು ಸಂಬಂಧಿಸಿದ ಎಲ್ಲರೊಂದಿಗೂ ಚರ್ಚಿಸಿ, ಶೀಘ್ರದಲ್ಲೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments