Webdunia - Bharat's app for daily news and videos

Install App

ಯಡಿಯೂರಪ್ಪ ಜೈಲಿಗೆ ಹೋದಾಗ ಎಸಿಬಿ ಇತ್ತಾ…?

Webdunia
ಶುಕ್ರವಾರ, 22 ಸೆಪ್ಟಂಬರ್ 2017 (19:22 IST)
ಬೆಂಗಳೂರು: ಯಡಿಯೂರಪ್ಪ ಡಿನೋಟಿಫಿಕೇಶನ್ ವಿಚಾರದಲ್ಲಿ ಕೋರ್ಟ್ ನಲ್ಲಿ ಸ್ಟೇ ಸಿಗೋದು ಸಾಮಾನ್ಯವಾಗಿ ನಡೆಯುವ ವಿಚಾರ. ಮುಂದೆ ಏನಾಗುತ್ತೆ ಕಾದು ನೋಡೋಣ. ಆಗ ಯಡಿಯೂರಪ್ಪ ಜೈಲಿಗೆ ಹೋದಾಗ ಎಸಿಬಿ ಇತ್ತಾ ಎಂದು ಸಾರಿಗೆ ಸಚಿವ ರೇವಣ್ಣ ಬಿಜೆಪಿಗೆ ಪ್ರಶ್ನೆ ಹಾಕಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಮಿಷನ್ ದೋಖಾಗೆ ಸಂಬಂಧಿಸಿದಂತೆ ಸಖಾಸಗಿ ಎಮಿಷನ್ ಟೆಸ್ಟ್ ಸೆಂಟರ್ ಗಳನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಸೂಕ್ತ ದಾಖಲೆಗಳು ಇಲ್ಲದಿದ್ದರೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈಗ ನನ್ನ ಗಮನಕ್ಕೆ ಬಂದಿದೆ. ಕೂಡಲೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ಕರ್ನಾಟಕ ಸಾರಿಗೆ ವ್ಯವಸ್ಥೆ 280 ವಿವಿಧ ಪ್ರಶಸ್ತಿ ಸಿಕ್ಕಿರುವುದಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಶಂಸಿಸಿದ್ದಾರೆ. ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾರಿಗೆ ವಿಭಾಗೀಯ ಕಚೇರಿಗಳು ಆರಂಭಿಸಲಾಗುವುದು. ಒಂದೂವರೆ ಸಾವಿರ ಬಸ್ ಖರೀದಿಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ಇವು ಬಾಡಿಗೆ ಆಧಾರದಲ್ಲಿ ಪಡೆಯಲು ನಿರ್ಧರಿಸಲಾಗಿದೆ. ಸಾರಿಗೆ ತರಬೇತಿ ಕಾರ್ಯಾಗಾರಕ್ಕೆ ಒತ್ತು ನೀಡಿ, ಡಿಪೋಗಳಲ್ಲಿ ಭಾರಿ ಪ್ರಮಾಣದ ಸ್ಕ್ರಾಪ್ ಶೀಘ್ರ ತೆರವಿಗೆ ಹರಾಜು ಪ್ರಕ್ರಿಯೆ ಆರಂಭಿಸಲು ಕ್ರಮಕೈಗೊಳ್ಳಲಗುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments