Webdunia - Bharat's app for daily news and videos

Install App

ಯಡಿಯೂರಪ್ಪ ಜೈಲಿಗೆ ಹೋದಾಗ ಎಸಿಬಿ ಇತ್ತಾ…?

Webdunia
ಶುಕ್ರವಾರ, 22 ಸೆಪ್ಟಂಬರ್ 2017 (19:22 IST)
ಬೆಂಗಳೂರು: ಯಡಿಯೂರಪ್ಪ ಡಿನೋಟಿಫಿಕೇಶನ್ ವಿಚಾರದಲ್ಲಿ ಕೋರ್ಟ್ ನಲ್ಲಿ ಸ್ಟೇ ಸಿಗೋದು ಸಾಮಾನ್ಯವಾಗಿ ನಡೆಯುವ ವಿಚಾರ. ಮುಂದೆ ಏನಾಗುತ್ತೆ ಕಾದು ನೋಡೋಣ. ಆಗ ಯಡಿಯೂರಪ್ಪ ಜೈಲಿಗೆ ಹೋದಾಗ ಎಸಿಬಿ ಇತ್ತಾ ಎಂದು ಸಾರಿಗೆ ಸಚಿವ ರೇವಣ್ಣ ಬಿಜೆಪಿಗೆ ಪ್ರಶ್ನೆ ಹಾಕಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಮಿಷನ್ ದೋಖಾಗೆ ಸಂಬಂಧಿಸಿದಂತೆ ಸಖಾಸಗಿ ಎಮಿಷನ್ ಟೆಸ್ಟ್ ಸೆಂಟರ್ ಗಳನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಸೂಕ್ತ ದಾಖಲೆಗಳು ಇಲ್ಲದಿದ್ದರೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈಗ ನನ್ನ ಗಮನಕ್ಕೆ ಬಂದಿದೆ. ಕೂಡಲೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ಕರ್ನಾಟಕ ಸಾರಿಗೆ ವ್ಯವಸ್ಥೆ 280 ವಿವಿಧ ಪ್ರಶಸ್ತಿ ಸಿಕ್ಕಿರುವುದಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಶಂಸಿಸಿದ್ದಾರೆ. ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾರಿಗೆ ವಿಭಾಗೀಯ ಕಚೇರಿಗಳು ಆರಂಭಿಸಲಾಗುವುದು. ಒಂದೂವರೆ ಸಾವಿರ ಬಸ್ ಖರೀದಿಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ಇವು ಬಾಡಿಗೆ ಆಧಾರದಲ್ಲಿ ಪಡೆಯಲು ನಿರ್ಧರಿಸಲಾಗಿದೆ. ಸಾರಿಗೆ ತರಬೇತಿ ಕಾರ್ಯಾಗಾರಕ್ಕೆ ಒತ್ತು ನೀಡಿ, ಡಿಪೋಗಳಲ್ಲಿ ಭಾರಿ ಪ್ರಮಾಣದ ಸ್ಕ್ರಾಪ್ ಶೀಘ್ರ ತೆರವಿಗೆ ಹರಾಜು ಪ್ರಕ್ರಿಯೆ ಆರಂಭಿಸಲು ಕ್ರಮಕೈಗೊಳ್ಳಲಗುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments