Webdunia - Bharat's app for daily news and videos

Install App

ಮುಗ್ಧ ಮಗುವಿಗೆ ಈ ಸಾವು ನ್ಯಾಯವೇ? ಅಯ್ಯೋ ದೇವರೇ

Webdunia
ಸೋಮವಾರ, 20 ಜುಲೈ 2020 (21:09 IST)
ಆಸ್ಪತ್ರೆಗಳಿಗೆ ಅಲೆದಾಡಿದರೂ ಸೂಕ್ತ ಚಿಕಿತ್ಸೆ ದೊರಕದೇ ಮಗುವೊಂದು ನರಳಿ ನರಳಿ ಜೀವ ಬಿಟ್ಟ ಘಟನೆ ನಡೆದಿದೆ.

7 ತಿಂಗಳ ಹೆಣ್ಣು ಮಗು ಚಿಕಿತ್ಸೆ ಸಿಗದೆ ಸಾವನ್ನಪ್ಪಿದೆ. ಆಸ್ಪತ್ರೆಯಿಂದ ಆಸ್ಪತ್ರೆಗೆ ಚಿಕಿತ್ಸೆಗಾಗಿ  ಅಲೆದರೂ ಚಿಕಿತ್ಸೆ ದೊರಕದ ಕಾರಣ ಮಗು ಸಾವವನ್ನಪ್ಪಿದೆ.

ರಾಮನಗರದ ಚನ್ನಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪೇಟೆಬೀದಿ ನಿವಾಸಿ ಪ್ರದೀಪ್ ಅವರ ಪುತ್ರಿ ಜೀವ ಬಿಟ್ಟಿದ್ದಾಳೆ.
ಮಗುವಿಗೆ ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಚನ್ನಪಟ್ಟಣ  ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ
ಅಲ್ಲಿ ಮಕ್ಕಳ ವೈದ್ಯರು ಇಲ್ಲಾ ಬೇರೆ ಕಡೆ ಕರೆದುಕೊಂಡು ಹೋಗಿ ಅಂದಿದ್ದಾರೆ.

ಖ್ಯಾತ ಮಕ್ಕಳ ತಜ್ಞ ರಾಜಣ್ಣ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿನ ವೈದ್ಯ ರಾಜಣ್ಣ ಮಗುವಿನ ಸ್ಥಿತಿ ಗಂಭೀರವಾಗಿದೆ ಬೇರೆಡೆ ಕರೆದುಕೊಂಡು ಹೋಗಿ ಅಂದಿದ್ದಾರೆ.

ಅಲ್ಲಿಂದ ಬಿ.ಜಿ.ಲಿಂಗೇಗೌಡ ಆಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮಗು ಸಾವನ್ನಪ್ಪಿದೆ ಅಂತಾ ತಿಳಿಸಿದ್ದಾರೆ.  ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಅಲ್ಲಿಯು ಮಗು ಸಾವನ್ನಪ್ಪಿದೆ ಅಂತಾ ಹೇಳಿದ್ದಾರೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments