Webdunia - Bharat's app for daily news and videos

Install App

ದೇವೇಗೌಡರ ಕಣ್ಣುತಪ್ಪಿಸಿಕೊಂಡು ಓಡಾಡುತ್ತಿದ್ದಾರಾ ಈ ಜೆಡಿಎಸ್ ನಾಯಕ?

Webdunia
ಶುಕ್ರವಾರ, 8 ನವೆಂಬರ್ 2019 (10:57 IST)
ಮೈಸೂರು : ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಕಂಡಾಗ ಜೆಡಿಎಸ್ ನಾಯಕ ಜಿಟಿ ದೇವೇಗೌಡರು ಕಣ್ಣುತಪ್ಪಿಸಿಕೊಂಡು ಓಡಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಹೌದು. ಇಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಮೈಸೂರಿನ ಚಾಮುಂಡೇಶ್ವರಿ ಸನ್ನಿದಿಗೆ ಭೇಟಿ ನೀಡಿದ ಹಿನ್ನಲೆಯಲ್ಲಿ ಅಲ್ಲಿಗೆ ಆಗಮಿಸಿದ  ಜಿಟಿ ದೇವೇಗೌಡರು ಡಿಕೆ ಶಿವಕುಮಾರ ದೇವಿಗೆ ಪೂಜೆ ಸಲ್ಲಿಸುವ ವೇಳೆ  ಅವರ ಜೊತೆಗಿದ್ದು ಸಾಥ್ ನೀಡಿದ್ದರು.


ಆದರೆ  ಅದೇ ಸಂದರ್ಭಕ್ಕೆ ಅಲ್ಲಿಗೆ ಜೆಡಿಎಸ್ ವರಿಷ್ಠ ದೇವೇಗೌಡರು ಆಗಮಿಸಿದ್ದು, ಅವರನ್ನು ಕಂಡ ಕೂಡಲೇ ಡಿಕೆಶಿ ಜೊತೆಗಿದ್ದ ಜಿಟಿ ದೇವೇಗೌಡರು ಅಲ್ಲಿಂದ್ದ ಹೋಗಿದ್ದಾರೆ ಎನ್ನಲಾಗಿದೆ. ಇದನ್ನು ಕಂಡಾಗ ಜೆಡಿಎಸ್ ವರಿಷ್ಠ ದೇವೇಗೌಡರನ್ನು ನೋಡಿ ಜೆಡಿಎಸ್ ನಾಯಕ ಜಿಟಿ ದೇವೇಗೌಡರು ಕಣ್ಣುತಪ್ಪಿಸಿಕೊಂಡು ಓಡಾಡುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತದೆ. ಆದರೆ ಯಾವ ಕಾರಣಕ್ಕೆ ಅವರು ಹೀಗೆ ಮಾಡುತ್ತಿದ್ದಾರೆ ಎಂಬುದು ತಿಳಿದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments