Webdunia - Bharat's app for daily news and videos

Install App

ಪತ್ನಿ ಆಸೆ ಈಡೇರಿಸಲು ಹೀಗೆ ಮಾಡೋದಾ?

Webdunia
ಬುಧವಾರ, 8 ಜೂನ್ 2022 (10:05 IST)
ಚಾಮರಾಜಪೇಟೆ : ಬೆಂಗಳೂರಿನಲ್ಲಿ ವೃದ್ಧ ಜುಗರಾಜ್ ಜೈನ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ವೃದ್ಧನ ಮನೆಯಲ್ಲಿ ಕೆಲಸ ಮಾಡ್ತಿದ್ದ ಬಿಜೊರಾಮ್, ಹೆಂಡತಿಯ ಕಾಟಕ್ಕೆ ಬೇಸತ್ತು ಜುಗರಾಜ್ ಜೈನ್ ಅವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

15 ಸಾವಿರ ರೂ.ಗೆ ಕೆಲಸ ಮಾಡ್ತಿದ್ದ ಬಿಜೊರಾಮ್ಗೆ ಪತ್ನಿ ಹಣ ತರುವಂತೆ ಪ್ರತಿದಿನ ಪೀಡಿಸ್ತಿದ್ಲು. ಇದರಿಂದ ಬೇಸತ್ತಿದ್ದ ಬಿಜೊರಾಮ್ ಪ್ಲಾನ್ ಮಾಡಿ ಓಂಪ್ರಕಾಶ್ ಮಹೇಂದ್ರ ಜೊತೆ ಸೇರಿ ವೃದ್ಧನ ಕೊಲೆ ಮಾಡಿದ್ದಾನೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments