Webdunia - Bharat's app for daily news and videos

Install App

ಹೈಕಮಾಂಡ್ ಬೆದರಿಕೆಗೆ ಮಣಿದ್ರಾ ಶಾಸಕ ಉಮೇಶ್ ಕತ್ತಿ?

Webdunia
ಗುರುವಾರ, 29 ಆಗಸ್ಟ್ 2019 (10:51 IST)
ಬೆಂಗಳೂರು : ಬಿಜೆಪಿಯ ಅಸಮಾ‍ಧಾನಿತ ಶಾಸಕ ಉಮೇಶ್ ಕತ್ತಿ ಅವರು ಇದೀಗ ಹೈಕಮಾಂಡ್ ಬೆದರಿಕೆಗೆ ಮಣಿದು ತಣ್ಣಗಾಗಿದ್ದಾರೆ ಎನ್ನಲಾಗಿದೆ.




ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನಲೆ ಬಾರೀ ಅಸಮಾಧಾನಗೊಂಡಿದ್ದ ಶಾಸಕ ಉಮೇಶ್ ಕತ್ತಿ ಪಕ್ಷ ಹಾಗೂ ಹೈಕಮಾಂಡ್ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿ ಕಿಡಿಕಾರಿದ್ದರು. ಆದರೆ ಉಚ್ಚಾಟನೆಯ ಮಾತು ಕೇಳಿ ಬಂದ ಹಿನ್ನಲೆಯಲ್ಲಿ ಇದೀಗ ಉಮೇಶ್ ಕತ್ತಿ ತಣ್ಣಗಾಗಿದ್ದಾರೆ ಎನ್ನಲಾಗಿದೆ.


ಇದೀಗ ಮಾಧ್ಯಮದವರೊಂದಿಗೆ ಮಾತನಾಡಿದ ಉಮೇಶ್ ಕತ್ತಿ, ನನಗೆ ಯಾವುದೇ ಸ್ಥಾನಮಾನ ಬೇಕಾಗಿಲ್ಲ. ಬಿಜೆಪಿಯಲ್ಲಿ ಶಾಸಕನಾಗಿಯೇ ಮುಂದುವರಿಯಲು ತೀರ್ಮಾನಿಸಿದ್ದೇನೆ. ಇದರ ಹೊರತಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments