Webdunia - Bharat's app for daily news and videos

Install App

ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ವರ್ತೂರು ಪ್ರಕಾಶ್ ಕಿಡಿ?

Webdunia
ಮಂಗಳವಾರ, 10 ಜನವರಿ 2023 (07:42 IST)
ಕೋಲಾರ : ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲರನ್ನ ಮುಗಿಸಿದ್ದಾರೆ, ಈಗ ನನ್ನನ್ನು ಮುಗಿಸಲು ಕೋಲಾರಕ್ಕೆ ಬಂದಿದ್ದಾರೆ. ಆನೆ ಸೊಂಡಿಲಿನಿಂದ ಮಣ್ಣು ಮೇಲೆ ಹಾಕಿಕೊಂಡಂತೆ ಸಿದ್ದು ತಾನಾಗಿ ಮಣ್ಣು ಮೇಲೆ ಹಾಕಿಕೊಂಡಿದ್ದಾರೆ.

ಸಿದ್ದುಗೆ ಕೇಡುಗಾಲ ಆರಂಭವಾಗಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.
ಕೋಲಾರಕ್ಕೆ ಸಿದ್ದರಾಮಯ್ಯ ಅಂತೇಳಿ ವಿಶೇಷವಾಗಿ ಪರಿಗಣಿಸುವಂತ್ತಿಲ್ಲ.

ಚಾಮುಂಡಿ ಕ್ಷೇತ್ರದಲ್ಲಿ 40 ಮತಗಳ ಅಂತರದಿಂದ ಸೋತಿದ್ದಾರೆ. ಬಾದಾಮಿಯಲ್ಲಿ ಸೋಲುತ್ತಾರೆ ಅನ್ನೋ ಭಯ ಇದೆ ಎಲ್ಲರನ್ನ ಮುಗಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments