Webdunia - Bharat's app for daily news and videos

Install App

ಬಸವಣ್ಣನವರ ನೂತನ ಅನುಭವ ಮಂಟಪಕ್ಕೆ ಅನುದಾನ ನೀಡಿ- ಸಿಎಂಗೆ ಈಶ್ವರ್ ಖಂಡ್ರೆ ಮನವಿ

Webdunia
ಗುರುವಾರ, 27 ಜೂನ್ 2019 (13:20 IST)
ಬೀದರ್ : ಬಸವಕಲ್ಯಾಣ ತಾಲೂಕಿನ ಉಜಳಂಬದಲ್ಲಿ ಇಂದು ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡುವ  ಹಿನ್ನಲೆಯಲ್ಲಿ  ಬಸವಣ್ಣನವರ ನೂತನ ಅನುಭವ ಮಂಟಪಕ್ಕೆ ಅನುದಾನ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.




ಈ ಬಗ್ಗೆ ಸಿಎಂ ಪತ್ರ ಬರೆದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಸವಣ್ಣನವರ ನೂತನ ಅನುಭವ ಮಂಟಪಕ್ಕೆ ಸರ್ಕಾರ 600 ಕೋಟಿ ರೂ. ಘೋಷಣೆ ಮಾಡಿದ್ರು ಬಿಡುಗಡೆ ಆಗಿಲ್ಲ. ಸಿಎಂ ತಕ್ಷಣವೇ 100 ಕೋಟಿ ಅನುದಾನ ಬಿಡಿಗಡೆ ಮಾಡಬೇಕು. ಕೊಟ್ಟ ಮಾತಿನಂತೆ ಕಾರಂಜಾ ಸಂತ್ರಸ್ರರಿಗೆ ಪರಿಹಾರ ಘೋಷಿಸಬೇಕು. ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು  ಸಿಎಂ ಕುಮಾರಸ್ವಾಮಿಗೆ  ಮನವಿ ಮಾಡಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರು  ರಾಯಚೂರಿನ ಕರೇಗುಡ್ಡದಲ್ಲಿ 2ನೇ ಗ್ರಾಮವಾಸ್ತವ್ಯ ಮುಗಿಸಿ ಇಂದು ಬಸವಕಲ್ಯಾಣ ತಾಲೂಕಿನ ಉಜಳಂಬದಲ್ಲಿ  3ನೇ  ಗ್ರಾಮವಾಸ್ತವ್ಯ ಮಾಡಲಿದ್ದಾರೆ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments