Webdunia - Bharat's app for daily news and videos

Install App

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ರಾಜೀನಾಮೆ?

Webdunia
ಭಾನುವಾರ, 26 ಮೇ 2019 (15:52 IST)
ಲೊಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿನಾಯವಾಗಿ ಸೋತ ಹಿನ್ನಲೆಯಲ್ಲಿ ಕೈ ಪಡೆಯ ಪಕ್ಷದಲ್ಲಿ ಅಸಮಧಾನ ಭುಗಿಲೇಳುತ್ತಿದೆ.

ಬೀದರ್ ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ ಯಾವ ಹಂತಕ್ಕೆ ಹೋಗಲಿದೆ ಎನ್ನೋ ಕುತೂಹಲ ಮೂಡಿಸಿದೆ. ಬೀದರ್ ಲೊಕಸಭಾ ಕ್ಷೇತ್ರ ಸೋತಿದ್ದಕ್ಕೆ ಕೈ ಎಮ್ ಎಲ್ ಸಿ ಅರವಿಂದ ಅರಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೀದರ್ ಜಿಲ್ಲೆ ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು. ಆದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಬೀದರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾಬಶೆಟ್ಟಿ ಅತೀಯಾದ ಆತ್ಮವಿಶ್ವಾಸದಿಂದ ಕೈ ಕಾರ್ಯಕರ್ತರನ್ನು ಕಡೆಗಣಿಸಿದ್ದೆ ಸೋಲಿಗೆ ಕಾರಣ ಎಂದು ದೂರಿದ್ದಾರೆ.

ನೈತಿಕ ಹೊಣೆಹೊತ್ತು ಈಶ್ವರ ಖಂಡ್ರೆ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನೀಡಬೇಕು. ಜಿಲ್ಲಾಧ್ಯಕ್ಷ ಬಸರಾಜ ಜಾಬಶೆಟ್ಟಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಂತ ಖಂಡ್ರೆ ರಾಜೀನಾಮೆಗೆ ಆಗ್ರಹಿಸಿದ್ದಾರೆ ಕಾಂಗ್ರೆಸ್ ಎಮ್ ಎಲ್ ಸಿ ಅರವಿಂದ ಅರಳಿ.

ಬೀದರ್ ನಲ್ಲಿ ಅರವಿಂದ ಅರಳಿ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments