Webdunia - Bharat's app for daily news and videos

Install App

ಕೊರೊನಾ ಬಗ್ಗೆ ಬಿಜೆಪಿ ಸರ್ಕಾರ ದಿನಕ್ಕೊಂದು ಮಾಹಿತಿ ನೀಡುತ್ತಿದೆ-ಈಶ್ವರ್ ಖಂಡ್ರೆ ಆರೋಪ

Webdunia
ಸೋಮವಾರ, 20 ಜುಲೈ 2020 (12:25 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಬಗ್ಗೆ ಬಿಜೆಪಿ ಸರ್ಕಾರ ದಿನಕ್ಕೊಂದು ಮಾಹಿತಿ ನೀಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಸಂಕಷ್ಟ, ಆರೋಗ್ಯ ಸಂಕಷ್ಟ ಎರಡೂ ಬಂದಿದೆ. ವೆಂಟಿಲೇಟರ್ ಖರೀದಿಯಲ್ಲೂ ಅವ್ಯವಹಾರ ನಡೆದಿದೆ. ವಿಪಕ್ಷವಾಗಿ ನಾವು ಇದರ ವಿರುದ್ಧ ಹೋರಾಡುತ್ತೇವೆ. ಜನರಿಗಾಗಿ ನಾವು ಸಹಾಯವಾಣಿ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments