Webdunia - Bharat's app for daily news and videos

Install App

ಶಿರೂರಿನಲ್ಲಿ ಲಾರಿ ಚಾಲಕನ ಪತ್ತೆ ಕಾರ್ಯಕ್ಕೆ ಕೈಜೋಡಿಸಿದ ಈಶ್ವರ್ ಮಲ್ಪೆ

Sampriya
ಶನಿವಾರ, 27 ಜುಲೈ 2024 (20:24 IST)
Photo Courtesy X
ಕಾರವಾರ: ಭೂ ಕುಸಿತದಿಂದ ಲಾರಿ ಸಮೇತ ಚಾಲಕ ಅರ್ಜುನ್ ಸೇರಿದಂತೆ ಮೂವರು ನಾಪತ್ತೆಯಾಗಿ ಇಂದಿಗೆ 11 ದಿವಸವಾಗಿದ್ದು, ಇದೀಗ ಇವರ ಪತ್ತೆ ಕಾರ್ಯಚರಣೆಗೆ ಮಲ್ಪೆ ಈಶ್ವರ್ ತಂಡ ಶಿರೂರಿಗೆ ಆಗಮಿಸಿದೆ.

ಈಗಾಗಲೇ ನಾಪತ್ತೆಯಾಗಿ ಹನ್ನೊಂದು ದಿನಗಳು ಕಳೆದಿದ್ದು ಅವರಿಗಾಗಿ ಇನ್ನೂ ಹುಡುಕಾಟ ಮುಂದುವರೆದಿದೆ. ಅದರಂತೆ ಇಂದು ಮಲ್ಪೆ ಈಶ್ವರ್ ತಂಡ ಶಿರೂರಿಗೆ ಬಂದಿದ್ದು ನಾಪತ್ತೆಯಾದ ಕಾರ್ಯಾಚರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ಪತ್ತೆ ಕಾರ್ಯಚರಣೆಗೆ ನೆರವಾಗುವಂತೆ ಉತ್ತರಕನ್ನಡ ಎಸ್ಪಿ, ಡಿಎಸ್ಪಿ  ಅವರು ಮಲ್ಪೆ ಈಶ್ವರ್ ಅವರಿಗೆ ಕರೆ ಮಾಡಿದ್ದಾರೆ. ಆದರೆ ಇದು ತುಂಬಾನೇ ಸವಾಲಿನಿ ಕೆಲಸ ಎಂದು ಈಶ್ವರ ಮಲ್ಪೆ ಹೇಳಿದ್ದಾರೆ.  

ಈಗಾಗಲೇ ಸ್ಥಳದಲ್ಲಿ ಸೇನಾ ಪಡೆ, ಎನ್.ಡಿ.ಆರ್.ಎಫ್.‌ ತಂಡ ಕಾರ್ಯಾಚರಣೆ ನಡೆಸಿದ್ದು ಅವರ ಮಾರ್ಗದರ್ಶನ ಪಡೆದು ನಾವು ಕಾರ್ಯಾಚರಣೆ ನಡೆಸುತ್ತೇವೆ  ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments