Webdunia - Bharat's app for daily news and videos

Install App

ಕಾರಿನ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸುವೆ-ಈಶ್ವರ ಖಂಡ್ರೆ

Webdunia
ಭಾನುವಾರ, 21 ಆಗಸ್ಟ್ 2022 (17:53 IST)
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ..ಸಿದ್ದರಾಮಯ್ಯ ಕಾರಿನ ಮೇಲೆ ಸಮಾಜಘಾತುಕ ಶಕ್ತಿಗಳು ಮೊಟ್ಟೆ ಎಸೆದಿವೆ..ಇದೊಂದು ಹೀನ ಕೃತ್ಯ ಇದನ್ನು ನಾನು ಖಂಡಿಸುತ್ತೇನೆ..ನೆರೆ ವಿವರವಾಗಿ ಸಿದ್ದರಾಮಯ್ಯ ಅಧ್ಯಯನ ಮಾಡಲು ಹೋಗಿದ್ರು..ಈ ವೇಳೆ ಸರ್ಕಾರದ ಪ್ರಾಯೋಜಕತ್ವದಲ್ಲಿ ಕೃತ್ಯ ನಡೆದಿದೆ.ಕಾಂಗ್ರೆಸ್ ನೋಡಿ ಬಿಜೆಪಿಗೆ ಭಯ ಬಂದಿದೆ..ಇದರಿಂದ ವಾಮ ಮಾರ್ಗದ ಮೂಲಕ ಕೆಲವರನ್ನು ಭಯ ಬೀಳಿಸುವ ಪ್ರಯತ್ನ ನಡೀತಿದೆ..ಬಿಜೆಪಿ ರೂಪಿಸುವ ಯಾವುದೇ ತಂತ್ರಕ್ಕೂ ಕಾಂಗ್ರೆಸ್ ಹೆದರಲ್ಲ. ಮೊಟ್ಟೆ ಎಸೆದವನು ಕಾಂಗ್ರೆಸ್ ಕಾರ್ಯಕರ್ತ ಅನ್ನೋದು ದೊಡ್ಡ ಷಡ್ಯಂತ್ರ.ಅವನು ಯಾರ ಜೊತೆ ಇದ್ದಾನೆ ಅನ್ನೋದು ಫೋಟೋದಿಂದಲೇ ಗೊತ್ತಾಗಿದೆ..ಅವನನ್ನು ಜೈಲಿಂದ ಬಿಡಿಸಿದವರು ಯಾರು ಅನ್ನೋದು ದಾಖಲೆಗಳು ಇದ್ದಾವೆ.ಇದರಿಂದಲೇ ಗೊತ್ತಾಗುತ್ತೆ ಕಾನೂನು ಸಾಮರಸ್ಯ ಕದಡಲು ಈ ಪ್ರಯತ್ನ ಮಾಡಿದ್ದಾರೆ ಅಂತ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments