Webdunia - Bharat's app for daily news and videos

Install App

ಕಾರಿನ ಮೇಲೆ ಮೊಟ್ಟೆ ಎಸೆದಿದ್ದನ್ನು ಖಂಡಿಸುವೆ-ಈಶ್ವರ ಖಂಡ್ರೆ

Webdunia
ಭಾನುವಾರ, 21 ಆಗಸ್ಟ್ 2022 (17:53 IST)
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ..ಸಿದ್ದರಾಮಯ್ಯ ಕಾರಿನ ಮೇಲೆ ಸಮಾಜಘಾತುಕ ಶಕ್ತಿಗಳು ಮೊಟ್ಟೆ ಎಸೆದಿವೆ..ಇದೊಂದು ಹೀನ ಕೃತ್ಯ ಇದನ್ನು ನಾನು ಖಂಡಿಸುತ್ತೇನೆ..ನೆರೆ ವಿವರವಾಗಿ ಸಿದ್ದರಾಮಯ್ಯ ಅಧ್ಯಯನ ಮಾಡಲು ಹೋಗಿದ್ರು..ಈ ವೇಳೆ ಸರ್ಕಾರದ ಪ್ರಾಯೋಜಕತ್ವದಲ್ಲಿ ಕೃತ್ಯ ನಡೆದಿದೆ.ಕಾಂಗ್ರೆಸ್ ನೋಡಿ ಬಿಜೆಪಿಗೆ ಭಯ ಬಂದಿದೆ..ಇದರಿಂದ ವಾಮ ಮಾರ್ಗದ ಮೂಲಕ ಕೆಲವರನ್ನು ಭಯ ಬೀಳಿಸುವ ಪ್ರಯತ್ನ ನಡೀತಿದೆ..ಬಿಜೆಪಿ ರೂಪಿಸುವ ಯಾವುದೇ ತಂತ್ರಕ್ಕೂ ಕಾಂಗ್ರೆಸ್ ಹೆದರಲ್ಲ. ಮೊಟ್ಟೆ ಎಸೆದವನು ಕಾಂಗ್ರೆಸ್ ಕಾರ್ಯಕರ್ತ ಅನ್ನೋದು ದೊಡ್ಡ ಷಡ್ಯಂತ್ರ.ಅವನು ಯಾರ ಜೊತೆ ಇದ್ದಾನೆ ಅನ್ನೋದು ಫೋಟೋದಿಂದಲೇ ಗೊತ್ತಾಗಿದೆ..ಅವನನ್ನು ಜೈಲಿಂದ ಬಿಡಿಸಿದವರು ಯಾರು ಅನ್ನೋದು ದಾಖಲೆಗಳು ಇದ್ದಾವೆ.ಇದರಿಂದಲೇ ಗೊತ್ತಾಗುತ್ತೆ ಕಾನೂನು ಸಾಮರಸ್ಯ ಕದಡಲು ಈ ಪ್ರಯತ್ನ ಮಾಡಿದ್ದಾರೆ ಅಂತ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments