Select Your Language

Notifications

webdunia
webdunia
webdunia
webdunia

ಇಂದಿರಾಗಾಂಧಿ ಅವರಪ್ಪ ನೆಹರೂ ಕೈಯಲ್ಲೇ ಆರ್.ಎಸ್.ಎಸ್. ನಿಲ್ಲಿಸುವುದಕ್ಕೆ ಆಗಲಿಲ್ಲ; ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಈಶ್ವರಪ್ಪ!

ಇಂದಿರಾಗಾಂಧಿ ಅವರಪ್ಪ ನೆಹರೂ ಕೈಯಲ್ಲೇ  ಆರ್.ಎಸ್.ಎಸ್. ನಿಲ್ಲಿಸುವುದಕ್ಕೆ ಆಗಲಿಲ್ಲ; ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಈಶ್ವರಪ್ಪ!
ಶಿವಮೊಗ್ಗ , ಸೋಮವಾರ, 12 ಮಾರ್ಚ್ 2018 (11:18 IST)
ಶಿವಮೊಗ್ಗ : ಆರ್.ಎಸ್.ಎಸ್. ನಿಷೇಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದರ ಕುರಿತಾಗಿ ಕೆ.ಎಸ್.ಈಶ್ವರಪ್ಪ ಅವರು ಸಿಎಂ ಅವರಿಗೆ ಸರಿಯಾದ ಟಾಂಗ್ ವೊಂದನ್ನು ನೀಡಿದ್ದಾರೆ.


ನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು,’ಎಲ್ಲೇ ಗಲಭೆಯಾದರೂ ಆರ್.ಎಸ್.ಎಸ್ ವಿರುದ್ಧ ಕಾಂಗ್ರೆಸಿಗರು ಆರೋಪಿಸುತ್ತಾರೆ. ಆರ್.ಎಸ್.ಎಸ್. ನಿಷೇಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಇಂದಿರಾಗಾಂಧಿ ಅವರಪ್ಪ ನೆಹರೂ ಕೈಯಲ್ಲೇ ಇದು ಆಗಲಿಲ್ಲ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಲಪಾಡ್ ಮತ್ತು ಗ್ಯಾಂಗ್ ಗೆ ಇಂದು ಮತ್ತೆ ಅಗ್ನಿ ಪರೀಕ್ಷೆ