Select Your Language

Notifications

webdunia
webdunia
webdunia
webdunia

ಈಶ್ವರಪ್ಪಗೆ ಧೈರ್ಯ ತುಂಬಿದ ಸ್ವಾಮೀಜಿಗಳು

ಈಶ್ವರಪ್ಪಗೆ ಧೈರ್ಯ ತುಂಬಿದ ಸ್ವಾಮೀಜಿಗಳು
bangalore , ಶನಿವಾರ, 16 ಏಪ್ರಿಲ್ 2022 (16:41 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮನೆಗೆ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. ಶಿವಮೊಗ್ಗದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಕಾಗಿನೆಲೆಯ ಪುರುಷೋತ್ತಮ ನಂದಪುರಿ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸೇರಿ ಒಟ್ಟು 9 ಸ್ವಾಮೀಜಿಗಳು ಈಶ್ವರಪ್ಪ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.. ಸಂತೋಷ್ ಆತ್ಮಹತ್ಯೆ ಕೇಸ್​​​ನಲ್ಲಿ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಈಶ್ವರಪ್ಪಗೆ ಸ್ವಾಮೀಜಿಗಳು ಧೈರ್ಯ ತುಂಬಿದ್ದಾರೆ.. ಅಷ್ಟೇ ಅಲ್ಲದೆ, ಕೆ.ಎಸ್. ಈಶ್ವರಪ್ಪಗೆ ಕರೆ ಮಾಡಿದ ಮಂತ್ರಾಲಯದ ಶ್ರೀಗಳು ನೀವು ಯಾವುದಕ್ಕೂ ವಿಚಲಿತರಾಗಬೇಡಿ, ನಿಮ್ಮ ಜೊತೆ ನಾವಿದ್ದೇ ವೆ ಎಂದು ಧೈರ್ಯ ತುಂಬಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಆತ್ಮಹತ್ಯೆ ಕೇಸ್​​​ಗೆ ಸ್ಫೊಟಕ ಟ್ವಿಸ್ಟ್​