Webdunia - Bharat's app for daily news and videos

Install App

ಈಶ್ವರಪ್ಪ ಒಬ್ಬ ಮಾಧ್ಯಮ ಎಂಟರ್‌ ಟೈನ್‌ ಮೆಂಟ್‌. ಅವರ ಮಾತಿಗೆ ಹೆಚ್ಚಿನ ಕಿಮ್ಮತ್ತು ಇಲ್ಲ- ಎಂ.ಬಿ. ಪಾಟೀಲ್ ವ್ಯಂಗ್ಯ

Webdunia
ಸೋಮವಾರ, 8 ಏಪ್ರಿಲ್ 2019 (14:23 IST)
ವಿಜಯಪುರ : ಕೆ.ಎಸ್.ಈಶ್ವರಪ್ಪ ಒಬ್ಬ ಮಾಧ್ಯಮ  ಎಂಟರ್‌ ಟೈನ್‌ ಮೆಂಟ್‌. ಅವರ  ಮಾತಿಗೆ ಹೆಚ್ಚಿನ ಕಿಮ್ಮತ್ತು ಇಲ್ಲ. ಅವರ ಬಗ್ಗೆ ನಾನು ಮಾತನಾಡಲ್ಲ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಟಾಂಗ್ ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀರಾವರಿ ಸಚಿವನಾಗಿದ್ದಾಗ ಮಾಡಿರುವ ಕೆಲಸ ಇಡೀ ಜಗತ್ತಿಗೆ ಗೊತ್ತಿದೆ. ನನ್ನ ಕೆಲಸ ಸೂರ್ಯ ಹಾಗೂ ಚಂದ್ರ ನೋಡಿದ್ದಾರೆ. ನಾನು ನನ್ನ ಲೆವಲ್ ಜನರ ಜೊತೆಗೆ ಮಾತನಾಡುತ್ತೇನೆ. ನನ್ನ ಲೆವಲ್ ಕೆಳಗೆ ಇರುವವರ ಬಗ್ಗೆ ಮಾತನಾಡಲ್ಲ ಎಂದು ಕಿಡಿಕಾರಿದ್ದಾರೆ.


ಇನ್ನು ಲಿಂಗಾಯತ ಧರ್ಮ ನಮ್ಮ ಅಸ್ಮಿತೆ, ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಧರ್ಮವನ್ನು ಬಳಸಿಕೊಂಡಿಲ್ಲ. ಲಿಂಗಾಯತರನ್ನು ಕೂಡ ನಾನು ಬಲಸಿಕೊಂಡಿಲ್ಲ. ಲಿಂಗಾಯತ ಧರ್ಮದ ಹೋರಾಟ ಯಾವುದೇ ಪಕ್ಷಕ್ಕೆ ಸಂಬಂಧಪಟ್ಟಿದ್ದಲ್ಲ. ಲಿಂಗಾಯತ ಚುನಾವಣೆ ವಿಚಾರವಲ್ಲ. ನ್ಯಾಯಾಲಯಕ್ಕೆ ಹೋಗಬೇಕೋ, ಬೇಡವೋ ಎನ್ನುವುದನ್ನು ಜಾಗತಿಕ ಲಿಂಗಾಯತ ಮಹಾಸಭಾದವರು ತೀರ್ಮಾನ ಮಾಡುತ್ತಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments