Webdunia - Bharat's app for daily news and videos

Install App

ಟಿಪ್ಪು ಸುಲ್ತಾನ್ ರಕ್ತ ಹಂಚಿಕೊಂಡಿ ಹುಟ್ಟಿರುವ ಸಿದ್ದರಾಮಯ್ಯ ಎಂದ ಈಶ್ವರಪ್ಪ

Webdunia
ಶುಕ್ರವಾರ, 29 ಡಿಸೆಂಬರ್ 2017 (11:26 IST)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್ರಕ್ತವನ್ನು ಹಂಚಿಕೊಂಡು ಹುಟ್ಟಿರಬಹುದು ಎಂದು ಪ್ರತಿ ಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಆರೋಪಿಸಿದ್ದಾರೆ.


ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಉಡುಪಿಗೆ ಹೋಗಿಯೂ ಶ್ರೀಕೃಷ್ಣನ ದರ್ಶನ ಮಾಡದ ಸಿದ್ದರಾಮಯ್ಯ ಟಿಪ್ಪು ಸುಲ್ತಾನ ರಕ್ತ ಹಂಚಿಕೊಂಡು ಹುಟ್ಟಿದ್ದಾರೆ ಎಂದಿದ್ದಾರೆ


ಇತ್ತೀಚೆಗೆ ದೇವರ ಮೇಲೆ ಸಿದ್ದರಾಮಯ್ಯ ಅವರಿಗೆ ಭಕ್ತಿ ಬಂದಂತೆ ಕಾಣುತ್ತಿದೆ. ಆದರೆ, ಉಡುಪಿಗೆ ಭೇಟಿ ಕೊಟ್ಟ ಸಂದರ್ಭ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಲು ಆಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

 

ಗೋಡೆ ಒಡೆದು ಕಿಂಡಿಯ ಮೂಲಕ ಭಕ್ತನಿಗೆ ದರ್ಶನ ನೀಡಿದ ಕನಕದಾಸರ ರಕ್ತವನ್ನು ಹಂಚಿಕೊಂಡು ನಾನು ಹುಟ್ಟಿದವನು ಎಂದಿರುವ ಈಶ್ವರಪ್ಪ ಶ್ರೀ ಕೃಷ್ಣನ ದರ್ಶನ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪುಸುಲ್ತಾನ್ರಕ್ತ ಹಂಚಿಕೊಂಡು ಹುಟ್ಟಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments