ಮುಂದಿನ ಚುನಾವಣೆಯಲ್ಲಿ ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪುತ್ತಾ?

Webdunia
ಬುಧವಾರ, 14 ಫೆಬ್ರವರಿ 2018 (21:06 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಲಿದೆ ಎಂದು ಹೇಳಲಾಗಿದೆ.

ಎಸ್.ರುದ್ರೇಗೌಡ ಅವರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಪ ಮತಗಳಿಂದ ಸೋತಿದ್ದ ರುದ್ರೇಗೌಡ ಅವರಿಗೇ ಟಿಕೆಟ್ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ವಿನೋಬನಗರದಲ್ಲಿರುವ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ರುದ್ರೇಗೌಡ ಬೆಂಬಲಿಗರು ಈ ಹಕ್ಕೊತ್ತಾಯ ಮಂಡಿಸಿದ್ದಾರೆ. ಈಶ್ವರಪ್ಪ ಅವರು ಕಳೆದಬಾರಿ ಮೂರನೇ ಸ್ಥಾನ ಪಡೆದಿದ್ದರು. ಆದ್ದರಿಂದ ಅವರು ಸೋಲುವ ಸಾಧ್ಯತೆಯಿದ್ದು, ರುದ್ರೇಗೌಡರಿಗೆ ಟಿಕೆಟ್ ನೀಡಿದರೆ ಗೆಲುವು ಸುಲಭವಾಗಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments