Webdunia - Bharat's app for daily news and videos

Install App

ಈ ಜನ್ಮದಲ್ಲಿ ರಾಹುಲ್ ಗಾಂಧಿ ಮದುವೆ ಆಗಲ್ಲ, ಸಿದ್ದರಾಮಯ್ಯ ಸಿಎಂ ಆಗಲ್ಲ ಎಂದವರ್ಯಾರು ಗೊತ್ತಾ?

Webdunia
ಶುಕ್ರವಾರ, 10 ಮೇ 2019 (08:55 IST)
ಹುಬ್ಬಳ್ಳಿ : ಒಂದು ಕಡೆ ಸಿದ್ಧರಾಮಯ್ಯ ಸಿಎಂ ಆಗಬೇಕು ಎಂದು ಕಾಂಗ್ರೆಸ್ ನಾಯಕರು ಹಂಬಲಿಸುತ್ತಿದ್ದರೆ, ಮತ್ತೊಂದು ಕಡೆ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಈ ಜನ್ಮದಲ್ಲಿ ರಾಹುಲ್ ಗಾಂಧಿ ಮದುವೆ ಆಗಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ ಎಂದು ಹೇಳಿದ್ದಾರೆ.




ಮಾಜಿ ಸಿಎಂ ಸಿದ್ದರಾಮಯ್ಯ ಭಿಕ್ಷುಕನಂತೆ ಕನಸು ಕಾಣುತ್ತಿದ್ದಾರೆ. ಮೂರು ನಾಲ್ಕು ಜನ ನಾಯಕರ ಬಾಯಿಂದ ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಹೇಳಿಕೆ ಕೊಡಿಸುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡಬಾರದೆಂದು ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಹೇಳಿದ್ರೂ ಕೂಡಾ ಚರ್ಚೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಕುಮಾರಸ್ವಾಮಿ ಸಿಎಂ ಚರ್ಚೆ ಬಗ್ಗೆ ಗರಂ ಆಗಿದ್ದಾರೆ. ನಾಡಿನ ಜನತೆ ತಿರಸ್ಕಾರ ಮಾಡಿದ ಎರಡು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡಿವೆ. ಇವರಿಗೆ ರಾಜ್ಯದ ಜನ ಮೆಚ್ಚುತ್ತಿಲ್ಲ. ಇನ್ನು ಒಳ ಒಪ್ಪಂದಕ್ಕೂ ಸಿದ್ದರಾಮಯ್ಯಗೂ ಏನೋ ಸಂಬಂಧವಿದೆ. ದೇವೇಗೌಡ್ರು-ಕುಮಾರಸ್ವಾಮಿ ಮೇಲೆ ಸಿದ್ದರಾಮಯ್ಯಗೆ ಈಗಲೂ ದ್ವೇಷವಿದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments