Webdunia - Bharat's app for daily news and videos

Install App

ಟ್ವೀಟರ್ ನಲ್ಲಿ ಸಿಎಂ ಹಾಗೂ ಸ್ಪೀಕರ್ ಕಾಲೆಳೆದ ಕೆ.ಎಸ್. ಈಶ್ವರಪ್ಪ

Webdunia
ಶುಕ್ರವಾರ, 19 ಜುಲೈ 2019 (11:17 IST)
ಬೆಂಗಳೂರು : ಬಹುಮತ ಸಾಬೀತು ಪಡಿಸದೆ ಜಾರಿಕೊಳ್ಳುತ್ತಿರುವ ಸಿಎಂ ಕುಮಾರಸ್ವಾಮಿ ಹಾಗೂ ಸ್ಪೀಕರ್ ರಮೇಶ್ ಕುಮಾರ್ ಅವರ  ವಿರುದ್ಧ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿದ ಈಶ್ವರಪ್ಪ, ಒಂದು ಕಡೆ ಎಲ್ಲಾ ಸಚಿವರ ರಾಜೀನಾಮೆ ನಾಟಕ, ಇನ್ನೊಂದು ಕಡೆ ರಾಜ್ಯಪಾಲರ ಆದೇಶವನ್ನು ಉಲ್ಲಂಘಿಸಿ ಕಡತಗಳಿಗೆ ಸಹಿ, ಸಚಿವರೇ ಇಲ್ಲದ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಮುಖ್ಯಮಂತ್ರಿಗಳೇ ಎಂದು ಟಾಂಗ್ ನೀಡಿದ್ದಾರೆ


ಅಲ್ಲದೇ ಇನ್ನೊಂದು ಟ್ವೀಟ್ನಲ್ಲಿ ಒಡೆದ ಸ್ಪೀಕರ್ ಚಿತ್ರವನ್ನು ಪೋಸ್ಟ್ ಮಾಡಿ,  ಈ ಸ್ಪೀಕರ್ ಕೆಟ್ಟು ಹೋಗಿದೆ ಎಂದು ಬರೆಯುವುದರ ಮೂಲಕ ಸ್ಪೀಕರ್ ರಮೇಶ್ ಕುಮಾರ್  ಕಾಲೆಳೆದ ಅವರು ಸ್ಪೀಕರ್ ರಮೇಶ್ ಕುಮಾರ್  ಅವರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments