Webdunia - Bharat's app for daily news and videos

Install App

ಲಾಕ್ಡೌನ್ ಮಾಡಬಾರದು ಅನ್ನೋದೇ ಸರ್ಕಾರದ ಉದ್ದೇಶ?

Webdunia
ಬುಧವಾರ, 5 ಜನವರಿ 2022 (13:03 IST)
ಬೆಳಗಾವಿ : ಈಗ 9ನೇ ತರಗತಿವರೆಗೆ ಶಾಲೆಗಳನ್ನು ಬಂದ್ ಮಾಡಿದ್ದೇವೆ.

ಪರಿಸ್ಥಿತಿ ನೋಡಿಕೊಂಡು ಮುಂದೆ ಏನು ಕ್ರಮ ವಹಿಸಬೇಕು, ಅದನ್ನ ಸರ್ಕಾರ ವಹಿಸುತ್ತೆ ಎಂದು ಸಚಿವ ಡಾ.ಅಶ್ವಥ್ ನಾರಾಯಣ್ ತಿಳಿಸಿದರು.

ಓಮಿಕ್ರಾನ್ ವೇಗವಾಗಿ ಹರಡುವ ವೈರಸ್. ಲಾಕ್ಡೌನ್ ಮಾಡಬಾರದು ಅನ್ನೋದೇ ಸರ್ಕಾರದ ಮೂಲ ಉದ್ದೇಶ. ಅದಕ್ಕೆ ಪೂರ್ವಭಾವಿಯಾಗಿ ಸಣ್ಣ ಸಣ್ಣ ನಿರ್ಧಾರಗಳನ್ನ ತೆಗೆದುಕೊಂಡಿದ್ದೇವೆ ಎಂದು ವಿವರಿಸಿದರು.

ಜೀವನಾಂಶಕ್ಕೆ ಸಮಸ್ಯೆ ಆಗಬಾರದು. ಬದುಕಿ ಬಾಳಲು ಅವಕಾಶ ಕೊಡಬೇಕು. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೇಸ್ ಹೆಚ್ಚುತ್ತಿರುವ ವಿಚಾರಕ್ಕೆ ಗಡಿಗಳನ್ನ ಬಂದ್ ಮಾಡಲು ಅವಕಾಶವಿಲ್ಲ. ನಿರ್ವಹಣೆ ಮಾಡಬಹುದು, ಟೆಸ್ಟಿಂಗ್ ಮಾಡಿ ಕಡಿವಾಣ ಹಾಕಬಹುದು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments