Webdunia - Bharat's app for daily news and videos

Install App

ನೀರು ಬಿಡುವಂತೆ ಆದೇಶ ಹೊರಡಿಸಿ

Webdunia
ಗುರುವಾರ, 21 ಸೆಪ್ಟಂಬರ್ 2023 (17:21 IST)
ಸುಪ್ರೀಂ ಕೋರ್ಟ್​​​​​ನಲ್ಲಿ ತಮಿಳುನಾಡು ಪರ ವಕೀಲ ಮುಕುಲ್‌ ರೋಹ್ಟಗಿ ಮಂಡಿಸಿದ ವಾದವೇನು ಎಂಬುದನ್ನು ನೋಡುವುದಾದರೆ, ಪ್ರಸ್ತುತ ಸಮಯದಲ್ಲಿ 6,400 ಕ್ಯೂಸೆಕ್ ನೀರು ಬಿಡಬಹುದು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 5,000 ಕ್ಯೂಸೆಕ್‌ ನೀರು ಹರಿಸಲು ಸೂಚಿಸಿದೆ.. ಈ ಆದೇಶವನ್ನ ಕರ್ನಾಟಕ ಪಾಲನೆ ಮಾಡುತ್ತಿಲ್ಲ ಎಂದು ತಿಳಿಸಿದ್ರು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ನೀರು ಪಡೆಯುತ್ತಿಲ್ಲ.. ನಾವು ಬಹಳ ಕಡಿಮೆ ನೀರನ್ನು ಪಡೆಯುತ್ತಿದ್ದೇವೆ. ನೀರಿನ ಸಂಕಷ್ಟ ಇದೆ ಅನ್ನೋದು ನಮಗೂ ಗೊತ್ತು.. ಆದ್ರೆ ಸಂಕಷ್ಟ ಸೂತ್ರವನ್ನ ಕರ್ನಾಟಕ ಪಾಲನೆ ಮಾಡ್ತಿಲ್ಲ.. ಕರ್ನಾಟಕ ಕೇವಲ 2,500 ಕ್ಯೂಸೆಕ್ ನೀರು ಹರಿಸುತ್ತಿದೆ.. ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚನೆ ಕೊಡಬೇಕು ಎಂದು ಮನವಿ ಮಾಡಿದ್ರು.. 6,400 ಕ್ಯೂಸೆಕ್ ನೀರು ಬಿಡುಗಡೆಗೆ ಸೂಚನೆ ಕೊಡಬೇಕು.. ನೀರು ಹರಿಸಬೇಕು ಅನ್ನೋ ಬೇಡಿಕೆ ನಮ್ಮದು.. ಕರ್ನಾಟಕ ನಿಗದಿತ ಪ್ರಮಾಣದಲ್ಲಿ ನೀರನ್ನು ಹರಿಸಿಲ್ಲ ಎಂದು ಆರೋಪಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments