ನೀರು ಬಿಡುವಂತೆ ಆದೇಶ ಹೊರಡಿಸಿ

Webdunia
ಗುರುವಾರ, 21 ಸೆಪ್ಟಂಬರ್ 2023 (17:21 IST)
ಸುಪ್ರೀಂ ಕೋರ್ಟ್​​​​​ನಲ್ಲಿ ತಮಿಳುನಾಡು ಪರ ವಕೀಲ ಮುಕುಲ್‌ ರೋಹ್ಟಗಿ ಮಂಡಿಸಿದ ವಾದವೇನು ಎಂಬುದನ್ನು ನೋಡುವುದಾದರೆ, ಪ್ರಸ್ತುತ ಸಮಯದಲ್ಲಿ 6,400 ಕ್ಯೂಸೆಕ್ ನೀರು ಬಿಡಬಹುದು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 5,000 ಕ್ಯೂಸೆಕ್‌ ನೀರು ಹರಿಸಲು ಸೂಚಿಸಿದೆ.. ಈ ಆದೇಶವನ್ನ ಕರ್ನಾಟಕ ಪಾಲನೆ ಮಾಡುತ್ತಿಲ್ಲ ಎಂದು ತಿಳಿಸಿದ್ರು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ನೀರು ಪಡೆಯುತ್ತಿಲ್ಲ.. ನಾವು ಬಹಳ ಕಡಿಮೆ ನೀರನ್ನು ಪಡೆಯುತ್ತಿದ್ದೇವೆ. ನೀರಿನ ಸಂಕಷ್ಟ ಇದೆ ಅನ್ನೋದು ನಮಗೂ ಗೊತ್ತು.. ಆದ್ರೆ ಸಂಕಷ್ಟ ಸೂತ್ರವನ್ನ ಕರ್ನಾಟಕ ಪಾಲನೆ ಮಾಡ್ತಿಲ್ಲ.. ಕರ್ನಾಟಕ ಕೇವಲ 2,500 ಕ್ಯೂಸೆಕ್ ನೀರು ಹರಿಸುತ್ತಿದೆ.. ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚನೆ ಕೊಡಬೇಕು ಎಂದು ಮನವಿ ಮಾಡಿದ್ರು.. 6,400 ಕ್ಯೂಸೆಕ್ ನೀರು ಬಿಡುಗಡೆಗೆ ಸೂಚನೆ ಕೊಡಬೇಕು.. ನೀರು ಹರಿಸಬೇಕು ಅನ್ನೋ ಬೇಡಿಕೆ ನಮ್ಮದು.. ಕರ್ನಾಟಕ ನಿಗದಿತ ಪ್ರಮಾಣದಲ್ಲಿ ನೀರನ್ನು ಹರಿಸಿಲ್ಲ ಎಂದು ಆರೋಪಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments