ಜ್ಯುವೆಲ್ಲರಿ ಶಾಪ್ಗಳ ಮೇಲೆ ಐಟಿ ದಾಳಿ!

Webdunia
ಬುಧವಾರ, 1 ಫೆಬ್ರವರಿ 2023 (08:09 IST)
ಬೆಂಗಳೂರು : ಸಿಲಿಕಾನ್ ಸಿಟಿಯ ಚಿನ್ನದ ವ್ಯಾಪಾರಿಗಳ ಮನೆ,  ಜ್ಯುವೆಲ್ಲರಿ ಶಾಪ್ಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ಸೇರಿದಂತೆ ನಗರದ 25ಕ್ಕೂ ಹೆಚ್ಚು ಜ್ಯುವೆಲ್ಲರಿ ಶಾಪ್ಗಳ ಮೇಲೆ ದಾಳಿ ನಡೆದಿದೆ. 

ತೆರಿಗೆ ವಂಚನೆ ಮಾಡಿ ವ್ಯಾಪಾರ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನ ವಿಶಾಖಾ ತಿಲ್ಕರ್ ಆತ್ಮಹತ್ಯೆ: ಎಲ್ಲೆಲ್ಲೂ ಸಿಸಿಟಿವಿ, ಮಾತಾಡೋ ಹಾಗಿಲ್ಲ, ಗಂಡನ ಕಿರುಕುಳದ ಇಂಚಿಂಚೂ ಬಯಲು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಧಾರ್ಮಿಕ ತಾಣದಲ್ಲಿ ಯುವಕ, ಯುವತಿ ಅಸಭ್ಯ ವರ್ತನೆ: ಕ್ಯಾಮರಾ ನೋಡುತ್ತಿದ್ದಂತೇ ಎಸ್ಕೇಪ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಗೆ ಸಾಧ್ಯವೇ, ಕಾನೂನಿನ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಿವರಣೆ

ಮುಂದಿನ ಸುದ್ದಿ
Show comments