ಐಟಿ ದಾಳಿಯನ್ನೇ ದೊಡ್ಡದಾಗಿ ಬಿಂಬಿಸಲಾಗುತ್ತಿದೆ: ಸಿಎಂ ಕಿಡಿ

Webdunia
ಗುರುವಾರ, 10 ಆಗಸ್ಟ್ 2017 (17:16 IST)
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಗೆ ಹೆದರೋದಿಲ್ಲ. ಅನಗತ್ಯವಾಗಿ ಐಟಿ ದಾಳಿಯನ್ನೇ ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ ಕಾಲದಲ್ಲಿಯೂ ಐಟಿ ದಾಳಿಗಳಾಗುತ್ತಾ ಬಂದಿವೆ. ಆದರೆ, ಸದ್ಯಕ್ಕೆ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕರನ್ನು ಹುಡುಕಿ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ ಮಾಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದಾಗ ಸಂಬಂಧಪಟ್ಟವರು ಐಟಿ ರಿಟರ್ನ್ಸ್ ಸಲ್ಲಿಸಿದ್ದಾರೆಯೇ ಎಂದು ಪರಿಶೀಲಿಸುತ್ತಾರೆ. ಪರಿಶೀಲನೆಯನ್ನೇ ಬಿಜೆಪಿಯವರು ದೊಡ್ಡ ವಿಚಾರವೆಂದು ಬಿಂಬಿಸುತ್ತಿದ್ದಾರೆ
 
ಆದಾಯ ತೆರಿಗೆ ಇಲಾಖೆ ಕೇಂದ್ರ ಸರಕಾರದ ಕೈಗೊಂಬೆಯಾಗದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅಂದಾಗ ಮಾತ್ರ ಇಲಾಖೆಗೆ ಗೌರವ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments