Webdunia - Bharat's app for daily news and videos

Install App

ಕೇರಳದ ಆಹ್ವಾನ ಬೆನ್ನಲ್ಲೇ ಎಚ್ಚೆತ್ತುಕೊಂಡು ಐಟಿ ಕಂಪನಿಗಳಿಗೆ ಅಭಯ ಕೊಟ್ಟ ಜಲಮಂಡಳಿ

Krishnaveni K
ಶುಕ್ರವಾರ, 29 ಮಾರ್ಚ್ 2024 (10:10 IST)
ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿದೆ, ನಮ್ಮ ರಾಜ್ಯಕ್ಕೆ ಬನ್ನಿ ಎಂದು ಐಟಿ ಕಂಪನಿಗಳಿಗೆ ಕೇರಳ ಆಹ್ವಾನ ಕೊಟ್ಟ ಬೆನ್ನಲ್ಲೇ ಜಲಮಂಡಳಿ ಎಚ್ಚೆತ್ತುಕೊಂಡಿದೆ.

ಬೆಂಗಳೂರಿನಲ್ಲಿ ನೀರನ ಕೊರತೆಯಿಂದಾಗಿ ಐಟಿ ಕಂಪನಿಗಳಿಗೆ ನೆರೆ ರಾಜ್ಯಗಳಿಂದ ಆಹ್ವಾನ ಬರುತ್ತಿದೆ. ಕೆಲವು ಕಂಪನಿಗಳು ಈಗಾಗಲೇ ವರ್ಕ್ ಫ್ರಂ ಹೋಂ ಆಯ್ಕೆ ನೀಡಿವೆ. ಇದರಿಂದ ಹಲವರು ತಮ್ಮ ಊರಿಗೆ ತೆರಳುತ್ತಾರೆ. ಇದರಿಂದಾಗಿ ಬೆಂಗಳೂರಿನ ನೀರಿನ ಸಮಸ್ಯೆ ಕಡಿಮೆಯಾಗಬಹುದು ಎಂಬ ಲೆಕ್ಕಾಚಾರ.

ಆದರೆ ಐಟಿ ಕಂಪನಿಗಳಿಗೆ ನೆರೆ ರಾಜ್ಯಗಳು ಗಾಳ ಹಾಕುತ್ತಿರುವ ವದಂತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಲಮಂಡಳಿ ಐಟಿ ಕಂಪನಿಗಳಿಗೆ ಅಗತ್ಯವಾದಷ್ಟು ನೀರು ಪೂರೈಸಲು ಸಿದ್ಧ ಎಂದು ಘೋಷಿಸಿದೆ. ಐಟಿ ಕಂಪನಿಗಳಿಗೆ ನೀರು ಕೊರತೆಯಾಗದಂತೆ ಆದಷ್ಟು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದೆ.

ಐಟಿ ಕಂಪನಿಗಳು ನೀರು ಪೋಲಾಗದಂತೆ ಎಚ್ಚರಿಕೆಯಿಂದ ಬಳಸಬೇಕು. ತಮ್ಮ ನೌಕರರಿಗೂ ನೀರು ಉಳಿಕೆ ಬಗ್ಗೆ ಜಾಗೃತಿ ಮೂಡಿಸಬೇಕು. ಕುಡಿಯುವುದಕ್ಕಲದೆ ಅನ್ಯ ಉದ್ದೇಶಗಳಿಗೆ ಐಟಿ ಕಂಪನಿಗಳಿಗೆ ಸಂಸ್ಕರಿಸಿದ ನೀರು ಪೂರೈಸಲು ಸಿದ್ಧ ಎಂದು ಜಲಮಂಡಳಿ ಭರವಸೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments