Webdunia - Bharat's app for daily news and videos

Install App

ಬಿಜೆಪಿಯವರಿಗೆ ಚುನಾವಣೆಗೆ ಹಣ ಸಂಗ್ರಹ ಕೆಲಸವನ್ನು ಐಟಿ ಇಲಾಖೆ ಮಾಡುತ್ತಿದೆ- ಡಿ.ಕೆ. ಸುರೇಶ್ ಆರೋಪ

Webdunia
ಶನಿವಾರ, 6 ಏಪ್ರಿಲ್ 2019 (10:29 IST)
ಚೆನ್ನಪಟ್ಟಣ : ಬಿಜೆಪಿಯವರಿಗೆ ಚುನಾವಣೆಗೆ ಹಣ ಸಂಗ್ರಹ ಕೆಲಸವನ್ನು ಐಟಿ ಇಲಾಖೆ ಮಾಡುತ್ತಿದೆ ಎಂದು ಡಿ.ಕೆ. ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.


ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರನ್ನೇ ಗುರಿ ಮಾಡಿ ದಾಳಿ ನಡೆಸಿ ಎದುರಿಸುವ ತಂತ್ರ ನಡೆಸುತ್ತಿದೆ. ಇದರ ಜೊತೆಗೆ ರಾಜ್ಯದ ಚುನಾವಣೆಗೂ ಹಣ ಸರಬರಾಜು ಮಾಡುವ ಕೆಲಸವನ್ನು ಐಟಿ ಇಲಾಖೆ ಮಾಡುತ್ತಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.


ಇನ್ನು ಚುನಾವಣೆಗೂ ಮೊದಲೇ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿಹಾಕಬೇಕೆಂದು ಐಟಿ ಅಸ್ತ್ರವನ್ನು ಪ್ರಯೋಗಿಸಲಾಗಿತ್ತು. ಆದರೆ, ಅದು ಸಾಧ್ಯವಾಗಲಿಲ್ಲ. ಇದೀಗ ಇತರ ಮುಖಂಡ ಮೇಲೆ ಇದೇ ಅಸ್ತ್ರವನ್ನು ಪ್ರಯೋಗಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments