Webdunia - Bharat's app for daily news and videos

Install App

ಬಿಜೆಪಿಯವರಿಗೆ ಚುನಾವಣೆಗೆ ಹಣ ಸಂಗ್ರಹ ಕೆಲಸವನ್ನು ಐಟಿ ಇಲಾಖೆ ಮಾಡುತ್ತಿದೆ- ಡಿ.ಕೆ. ಸುರೇಶ್ ಆರೋಪ

Webdunia
ಶನಿವಾರ, 6 ಏಪ್ರಿಲ್ 2019 (10:29 IST)
ಚೆನ್ನಪಟ್ಟಣ : ಬಿಜೆಪಿಯವರಿಗೆ ಚುನಾವಣೆಗೆ ಹಣ ಸಂಗ್ರಹ ಕೆಲಸವನ್ನು ಐಟಿ ಇಲಾಖೆ ಮಾಡುತ್ತಿದೆ ಎಂದು ಡಿ.ಕೆ. ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.


ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರನ್ನೇ ಗುರಿ ಮಾಡಿ ದಾಳಿ ನಡೆಸಿ ಎದುರಿಸುವ ತಂತ್ರ ನಡೆಸುತ್ತಿದೆ. ಇದರ ಜೊತೆಗೆ ರಾಜ್ಯದ ಚುನಾವಣೆಗೂ ಹಣ ಸರಬರಾಜು ಮಾಡುವ ಕೆಲಸವನ್ನು ಐಟಿ ಇಲಾಖೆ ಮಾಡುತ್ತಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.


ಇನ್ನು ಚುನಾವಣೆಗೂ ಮೊದಲೇ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿಹಾಕಬೇಕೆಂದು ಐಟಿ ಅಸ್ತ್ರವನ್ನು ಪ್ರಯೋಗಿಸಲಾಗಿತ್ತು. ಆದರೆ, ಅದು ಸಾಧ್ಯವಾಗಲಿಲ್ಲ. ಇದೀಗ ಇತರ ಮುಖಂಡ ಮೇಲೆ ಇದೇ ಅಸ್ತ್ರವನ್ನು ಪ್ರಯೋಗಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments