Webdunia - Bharat's app for daily news and videos

Install App

‘ಐಟಿ ಇಲಾಖೆ ದೇವೇಗೌಡರ ಆಸ್ತಿ ತನಿಖೆ ಮಾಡಲಿ’

Webdunia
ಸೋಮವಾರ, 14 ಅಕ್ಟೋಬರ್ 2019 (16:20 IST)
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಮಾಜಿ ಶಾಸಕರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಹೆಚ್.ಡಿ.ದೇವೇಗೌಡರು ಕೆಲಸ ಇಲ್ಲದೇ ಕುಳಿತು ಪತ್ರ ಬರೆಯುತ್ತಾರೆ. ಒಂದು ವೇಳೆ ನನ್ನ ಮೇಲೆ ಐಟಿ, ಇಡಿ ದಾಳಿಯಾದರೆ ಅದಕ್ಕೆ ಹೆಚ್.ಡಿ.ದೇವೇಗೌಡರೇ ಕಾರಣ ಅಂತ ಮಾಜಿ ಶಾಸಕರು ಆರೋಪ ಮಾಡಿದ್ದಾರೆ.

ನನ್ನ ವಿರುದ್ಧ ಐಟಿ ದಾಳಿ ನಡೆದಿದ್ದೇ ಆದಲ್ಲಿ ಹೆಚ್.ಡಿ.ದೇವೇಗೌಡರ ಆಸ್ತಿಯನ್ನು ಸಮಗ್ರವಾಗಿ ತನಿಖೆ ನಡೆಸಬೇಕು. ಅವರ ಕುಟುಂಬದ ಎಲ್ಲ ಸದಸ್ಯರ ಹೆಸರಿನಲ್ಲಿರೋ ಆಸ್ತಿಗಳನ್ನು ತನಿಖೆ ಮಾಡಿ ಸತ್ಯ ಹೊರಗೆ ತರಬೇಕು.

ಹೀಗಂತ ಪತ್ರ ಬರೆಯೋದಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments