Webdunia - Bharat's app for daily news and videos

Install App

ಮಕ್ಕಳಿಗೆ ಗುಣಮಟ್ಟದ ಆಹಾರ ಕೊಡಬೇಕು ಎಂದು ಚರ್ಚೆಯಾಗಿದೆ-ಕೆ.ಎಚ್ ಮುನಿಯಪ್ಪ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (14:49 IST)
ಮಕ್ಕಳಿಗೆ ಬಿಸಿಯೂಟ ಕೊಡುವುದರಲ್ಲಿ ಟಿಡಿಎಸ್ ದವಸ, ಧಾನ್ಯಗಳ ಕೊಡ್ತೇವೆ  ಎಂಬುದು ಚರ್ಚೆ ಮಾಡಿದ್ದೇವೆ.ಮುಂದಿನ ದಿನಗಳಲ್ಲಿ ಇನ್ನೊಂದು ಸಭೆ ಮಾಡ್ತೇವೆ.ಮಕ್ಕಳಿಗೆ ಗುಣಮಟ್ಟದ ಆಹಾರ ಕೊಡಬೇಕು.ಅದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.
 
ಇನ್ನೂ ಡಿಸಿಎಂ ಹುದ್ದೆಗಳಿಗೆ ಒತ್ತಡದ ವಿಚಾರವಾಗಿ ಡಿಸಿಎಂ ಹುದ್ದೆ ಕೊಡುವುದು ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡಬೇಕು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಹಂಚಿಕೊಂಡು ಅಭಿವೃದ್ಧಿ ಮಾಡೊದಕ್ಕೆ ಸ್ಥಾನಮಾನ ಇರೋದ್ರಿಂದ ದೇಶ ಅಭಿವೃದ್ಧಿ ಆಗುತ್ತದೆ.ಜೊತೆಗೆ ಪಕ್ಷಕ್ಕೂ ಶಕ್ತಿ ಬರುತ್ತದೆ.ದಲಿತ ಸಿಎಂ ಆಗೋಕೆ ಸ್ಥಾನ ಖಾಲಿಯಿಲ್ಲ.ನನಗೆ ತೃಪ್ತಿಯಿದೆ ಎಂದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments