Webdunia - Bharat's app for daily news and videos

Install App

ಮಕ್ಕಳಿಗೆ ಗುಣಮಟ್ಟದ ಆಹಾರ ಕೊಡಬೇಕು ಎಂದು ಚರ್ಚೆಯಾಗಿದೆ-ಕೆ.ಎಚ್ ಮುನಿಯಪ್ಪ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (14:49 IST)
ಮಕ್ಕಳಿಗೆ ಬಿಸಿಯೂಟ ಕೊಡುವುದರಲ್ಲಿ ಟಿಡಿಎಸ್ ದವಸ, ಧಾನ್ಯಗಳ ಕೊಡ್ತೇವೆ  ಎಂಬುದು ಚರ್ಚೆ ಮಾಡಿದ್ದೇವೆ.ಮುಂದಿನ ದಿನಗಳಲ್ಲಿ ಇನ್ನೊಂದು ಸಭೆ ಮಾಡ್ತೇವೆ.ಮಕ್ಕಳಿಗೆ ಗುಣಮಟ್ಟದ ಆಹಾರ ಕೊಡಬೇಕು.ಅದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.
 
ಇನ್ನೂ ಡಿಸಿಎಂ ಹುದ್ದೆಗಳಿಗೆ ಒತ್ತಡದ ವಿಚಾರವಾಗಿ ಡಿಸಿಎಂ ಹುದ್ದೆ ಕೊಡುವುದು ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡಬೇಕು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಹಂಚಿಕೊಂಡು ಅಭಿವೃದ್ಧಿ ಮಾಡೊದಕ್ಕೆ ಸ್ಥಾನಮಾನ ಇರೋದ್ರಿಂದ ದೇಶ ಅಭಿವೃದ್ಧಿ ಆಗುತ್ತದೆ.ಜೊತೆಗೆ ಪಕ್ಷಕ್ಕೂ ಶಕ್ತಿ ಬರುತ್ತದೆ.ದಲಿತ ಸಿಎಂ ಆಗೋಕೆ ಸ್ಥಾನ ಖಾಲಿಯಿಲ್ಲ.ನನಗೆ ತೃಪ್ತಿಯಿದೆ ಎಂದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments