ನಮ್ಮಗೆ ಗೆಲ್ಲೋದು ಸವಾಲಾಗಿದೆ-ಡಿಕೆ ಶಿವಕುಮಾರ್

Webdunia
ಗುರುವಾರ, 2 ಫೆಬ್ರವರಿ 2023 (14:04 IST)
ಸೆಂಟ್ರಕ್ ಎಲೆಕ್ಷನ್ ಕಮಿಟಿ ಸ್ಕ್ರೀನಿಂಗ್ ಕಮಿಟಿ ಟಿಕೆಟ್ ಫೈನಲ್ ಮಾಡುತ್ತೆ.ನಮಗೆ ಗೆಲ್ಲೋದೊ ಸವಾಲಾಗಿದೆ.ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಮತದಾರರು ಪ್ರೋತ್ಸಾಹ ಕೊಡ್ತಿದ್ದಾರೆ.ಏನೇ ಆದ್ರು ತ್ಯಾಗ ಮಾಡಬೇಕಾಗುತ್ತೆ.ಸ್ವಂತ ಕಾಲ ಮೇಲೆ ಅಧಿಕಾರಕ್ಕೆ ಬರೋದಕ್ಕೆ ಎಲ್ಲರು ಚೆನ್ನಾಗಿ ಕೆಲಸ ಮಾಡಿದ್ದಾರೆ.
 
ಬಿಜೆಪಿಯವರು ಸಪೊರ್ಟ್ ಮಾಡಿಲ್ಲಾ ಅಂದ್ರು ಒಳ್ಳೆ ಕೆಲಸ ಮಾಡಿದ್ದಾರೆ ಎಂದಿದ್ದಾರೆ.ಅಲ್ಲದೇ ಜನಾರ್ದನ ರೆಡ್ಡಿ ಸ್ಪರ್ದೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದು,ಅವರವರ ಪಾರ್ಟಿ ಏನಾದ್ರು ಮಾಡಲಿ ಅವರ ಸಿದ್ದಾಂತ ನಾಯಕತ್ವ ಬೇರೆ.ನಮ್ಮದು ಇತಿಹಾಸ ಇರೋ ಪಾರ್ಟಿ .ಜನರಿಗಾಗಿ ಇರುವ ಪಾರ್ಟಿ‌ನಮ್ಮದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಪ್ರತ್ಯೇಕ ಯಾತ್ರೆ ವಿಚಾರವಾಗಿಯೂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು.ಪ್ರತ್ಯೇಕ ಯಾತ್ರೆ ಅಲ್ಲಾ ಜಿಲ್ಲಾ ಯಾತ್ರೆ ಮುಗಿಸಿದ್ದೇವೆ ಈಗ ಅಸೆಂಬ್ಲಿ ಯಾತ್ರೆ ಶುರುಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments