Webdunia - Bharat's app for daily news and videos

Install App

ಕೇಂದ್ರದ್ದು ಚುನಾವಣೆ ಬಜೆಟ್ ಎಂದ ಸಂಸದ!

Webdunia
ಶನಿವಾರ, 2 ಫೆಬ್ರವರಿ 2019 (14:36 IST)
ಕೇಂದ್ರ ಸರಕಾರ ಮಂಡಿಸಿರುವುದು ಇದು ಪೂರ್ಣಪ್ರಮಾಣದ ಬಜೆಟ್ ಅಲ್ಲ. ಮಧ್ಯಂತರ ಬಜೆಟ್ ಇದಾಗಿದ್ದು, ಕೇವಲ ಚುನಾವಣೆಗಾಗಿಯೇ ಮಾಡಿರುವ ಬಜೆಟ್ ಇದಾಗಿದೆ ಎಂದು ಸಂಸದರೊಬ್ಬರು ಟೀಕೆ ಮಾಡಿದ್ದಾರೆ.

ಚಾಮರಾಜನಗರದಲ್ಲಿ ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದು, ರೈತರಿಗೆ ಎರಡು ಎಕರೆ ಇರುವವರಿಗೆ ಮೂರು ಇನ್ಟಾಲ್ಮೆಂಟ್ ನಲ್ಲಿ 6 ಸಾವಿರ ಕೊಡ್ತೇವೆ ಅಂತ ಹೇಳಿದ್ದಾರೆ. ವಿಡೋ ಪೆನ್ಸನ್ನೇ 12 ಸಾವಿರ ಸಿಗುತ್ತದೆ.  ಹಾಗಿರುವಾಗ ರೈತರಿಗೆ 6 ಸಾವಿರ ಕೊಡೋದು ದೊಡ್ಡದಲ್ಲ ಎಂದರು.  

ಆದರೆ ಸರ್ಕಾರ ಬಂದು ಐದು ವರ್ಷಗಳೇ ಮುಗಿತಾ ಬಂತು. ರೈತರಿಗೆ ಒಳ್ಳೇದನ್ನ ಮಾಡೋ ಮನಸ್ಸಿದಿದ್ರೆ, ಕಳೆದ ನಾಲ್ಕು ವರ್ಷಗಳಿಂದಲೇ ಮಾಡಬಹುದಿತ್ತು ಎಂದು ದೂರಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments